Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನಗನಮರಡಿ ಬಸ್ ದುರಂತ: ಚಲನಚಿತ್ರ ಪ್ರಶಸ್ತಿ ಸಮಾರಂಭ ಮುಂದಕ್ಕೆ
2017ನೇ ಸಾಲಿನ ಕರ್ನಾಟಕ ಚಲನಚಿತ್ರ ಪ್ರಶಸ್ತಿ ಸಮಾರಂಭ ಇಂದು ಸಂಜೆ ನಡೆಯಬೇಕಿತ್ತು. ಆದ್ರೆ, ಪಾಂಡವಪುರದಲ್ಲಿ ಸಂಭವಿಸಿದ ಬಸ್ ದುರಂತದ ಪರಿಣಾಮ ಚಲನಚಿತ್ರ ಪ್ರಶಸ್ತಿ ವಿತರಣೆ ಕಾರ್ಯಕ್ರಮವನ್ನ ಮುಂದೂಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಹೋಗುತ್ತಿರುವ ಕಾರಣ ಸಿನಿಮಾ ಕಾರ್ಯಕ್ರಮವನ್ನ ಸದ್ಯಕ್ಕೆ ರದ್ದುಗೊಳಿಸಲಾಗಿದೆ.
Big Breaking: ಮಂಡ್ಯದಲ್ಲಿ ಭೀಕರ ಬಸ್ ಅಪಘಾತ: 20 ಕ್ಕೂ ಹೆಚ್ಚು ಜನ ಸಾವು
ಅಂದ್ಹಾಗೆ, ಪಾಂಡವಪುರದಿಂದ ಮಂಡ್ಯಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಬಿದ್ದು ಪೂರ್ತಿ ಮುಳುಗಿದೆ. ಈ ದುರಂತದಲ್ಲಿ ಸುಮಾರು 20ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
'ಶುದ್ಧಿ'ಗೆ ರಾಜ್ಯ ಪ್ರಶಸ್ತಿ, ಆಸ್ಕರ್ ಸಿಕ್ಕಷ್ಟೇ ಸಂಭ್ರಮ ಪಟ್ಟ ನಿರ್ದೇಶಕ ಆದರ್ಶ್
ಈ ಘಟನೆ ತಿಳಿದ ಕೂಡಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಘಟನ ಸ್ಥಳಕ್ಕೆ ಭೇಟಿ ನೀಡಲು ಮುಂದಾಗಿದ್ದು, ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಿ ಎಂದು ಸೂಚಿಸಿದ್ದಾರೆ.
2017ನೇ ಸಾಲಿನ ರಾಜ್ಯ ಪ್ರಶಸ್ತಿ ಪ್ರಕಟ: ಸಂಪೂರ್ಣ ಪಟ್ಟಿ ಇಲ್ಲಿದೆ
ಹೆಬ್ಬಾಳದ ಬಳಿಯಿರುವ ಜಿಕೆವಿಕೆಯಲ್ಲಿ 2017ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ವಿತರಣೆ ಸಮಾರಂಭ ಆಯೋಜನೆ ಮಾಡಲಾಗಿತ್ತು.