Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕರ್ವ' ನಿರ್ದೇಶಕರ ಜೊತೆಗೆ ಉಪೇಂದ್ರ ಸಿನಿಮಾ
'ಕರ್ವ' ಸಿನಿಮಾದ ಮೂಲಕ ಯಶಸ್ಸು ಪಡೆದಿದ್ದ, ನಿರ್ದೇಶಕ ನವನೀತ್ ಆ ಬಳಿಕ 'ಬಕಾಸುರ' ಚಿತ್ರವನ್ನು ಕೈಗೆತ್ತಿಕೊಂಡರು. ರವಿಚಂದ್ರನ್ ರಿಗೆ ಆಕ್ಷನ್ ಕಟ್ ಹೇಳಿದ್ದ, ಈ ಯುವ ನಿರ್ದೇಶಕ ತಮ್ಮ ಮುಂದಿನ ಸಿನಿಮಾವನ್ನು ಉಪೇಂದ್ರ ಜೊತೆಗೆ ಮಾಡುತ್ತಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಉಪೇಂದ್ರ ಬ್ಯುಸಿ ಇದ್ದು, ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಿಕೊಂಡಿದೆ. ಈ ಚಿತ್ರವನ್ನು 'ಕರ್ವ' ನವನೀತ್ ನಿರ್ದೇಶನ ಮಾಡುತ್ತಿದ್ದಾರೆ. ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ.
ಹಾಲಿವುಡ್ ಚಿತ್ರದ ಪೋಸ್ಟರ್ ಗೆ ಹೋಲುತ್ತಿದೆ 'ಬುದ್ದಿವಂತ 2' ಪೋಸ್ಟರ್
ಉಪೇಂದ್ರ ಅವರ ಹುಟ್ಟುಹಬ್ಬದ ವಿಶೇಷವಾಗಿ ಈ ಹೊಸ ಸಿನಿಮಾವನ್ನು ಘೋಷಣೆ ಮಾಡಲಾಗಿದೆ. ಸದ್ಯಕ್ಕೆ, ಈ ಸಿನಿಮಾಗೆ ಪ್ರೊಡಕ್ಷನ್ ನಂಬರ್ 5 ಎಂದು ಹೆಸರಿಡಲಾಗಿದೆ. ಚಿತ್ರದ ಉಳಿದ ತಾರಬಳಗ ಸದ್ಯದಲ್ಲಿಯೇ ತಿಳಿಯಲಿದೆ.
ನವವೀತ್ ಅವರ ಈ ಹೊಸ ಸಿನಿಮಾಗೆ ಅವಿನಾಶ್ ಬಿ ಸಿನಿಮಾಗೆ ಸಂಗೀತ ನೀಡಲಿದ್ದಾರೆ. ಮೋಹನ್ ಕ್ಯಾಮರಾ ವರ್ಕ್ ಇರಲಿದೆ.
'ಬುದ್ದಿವಂತ 2' ಸಿನಿಮಾಗೆ ಆರ್ ಚಂದ್ರು ಶಿಷ್ಯ ಆಕ್ಷನ್ ಕಟ್
'ಹೋಮ್ ಮಿನಿಸ್ಟರ್', 'ರವಿಚಂದ್ರ', 'ಕಬ್ಜ' 'ಬುದ್ದಿವಂತ 2', ನಿರ್ದೇಶಕ ಶಶಾಂಕ್ ಸಿನಿಮಾ, ಜಯರಾಮ್ ಸಿನಿಮಾ ಉಪೇಂದ್ರ ಅವರ ಮುಂದಿನ ಸಿನಿಮಾಗಳಾಗಿವೆ.