For Quick Alerts
For Daily Alerts
Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೈವಾಹಿಕ ಜೀವನಕ್ಕೆ ಅಡಿಯಿಟ್ಟ ಕಾಶಿನಾಥ್ ಪುತ್ರ
News
oi-Rajendra
By ಉದಯರವಿ
|
ಜನಪ್ರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಕಾಶಿನಾಥ್ ಅವರ ಪುತ್ರ ಅಲೋಕ್ ಯಾನೆ ಅಭಿಮನ್ಯು ಅವರ ವಿವಾಹ ಕೊಪ್ಪ ತಾಲೂಕಿನಲ್ಲಿ ನೆರವೇರಿತು. ಅಭಿಮನ್ಯು ಅವರ ಕುಟುಂಬಿಕರು ಹಾಗೂ ಬಂಧುಬಳಗದ ಸಮ್ಮುಖದಲ್ಲಿ ಬುಧವಾರ (ಜೂ.26) ಮದುವೆ ಶಾಸ್ತ್ರೋಕ್ತವಾಗಿ ನಡೆಯಿತು.
ಕೊಪ್ಪ ತಾಲೂಕಿನ ಜಯಪುರದ ಸಮೀಪದ ಹಿರೇಹಳ್ಳ ಗಣಪತಿ ದೇವಾಲಯದಲ್ಲಿ ಚೇತನಾ ಅವರನ್ನು ಅಭಿಮನ್ಯು ವರಿಸಿದರು. ನೆಂಟರಿಷ್ಟರು ಈ ಮದುವೆಗೆ ಶುಭಕೋರಿದರು. 12 AM ಚಿತ್ರದ ಮೂಲಕ ಅಲೋಕ್ ಅವರು ತಮ್ಮ ಹೆಸರನ್ನು ಅಭಿಮನ್ಯು ಎಂದು ಬದಲಾಯಿಸಿಕೊಂಡಿದ್ದಾರೆ. [ನಟ, ನಿರ್ದೇಶಕ ಕಾಶಿನಾಥ್ ವಿಶೇಷ ಸಂದರ್ಶನ]
ಇತ್ತೀಚೆಗೆ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಕರ್ನಾಟಕ ಬುಲ್ಡೋಜರ್ಸ್ ತಂಡದ ಪರವಾಗಿ ಅಲೋಕ್ ಅವರ ಉತ್ತಮ ಕ್ಷೇತ್ರ ಪ್ರದರ್ಶನ ಹಾಗೂ ಬೌಲಿಂಗ್ ಎಲ್ಲರ ಗಮನಸೆಳೆದಿತ್ತು. ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಶುಭವಾಗಲಿ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor, director and producer Kashinath son Abhimanyu the nuptial knot with Chetana. The marriage took place at Koppa taluk Jayapura.