For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ 'ಕಠಾರಿವೀರ'ನಿಗೆ ಎಂಟು ಕಡೆ ಕತ್ತರಿ ಪ್ರಯೋಗ
News
oi-Rajendra
By Rajendra
|
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಚಿತ್ರದಲ್ಲಿನ ಎಂಟು ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಲು ಚಿತ್ರದ ನಿರ್ಮಾಪಕ ಮುನಿರತ್ನ ಸಮ್ಮತಿಸಿರುವುದಾಗಿ ತಿಳಿಸಿದರು. ಇದು ಹಿಂದೂ ಪರ ಸಂಘಟನೆಗಳಿಗೆ ಸಂದ ಜಯ ಎಂದು ಮುತಾಲಿಕ್ ಬಣ್ಣಿಸಿದರು.
ಚಿತ್ರದ ಪರಿಷ್ಕೃತ ಆವೃತ್ತಿಯನ್ನು ಗುರುವಾರ (ಮೇ 17) ಮಠಾಧೀಶರು ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ವೀಕ್ಷಿಸಲು ಅವಕಾಶ ಮಾಡಿಕೊಡಬೇಕು. ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯದಿದ್ದರೆ ರಾಜ್ಯದಾದ್ಯಂತ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ ಮುತಾಲಿಕ್. (ಏಜೆನ್ಸೀಸ್)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sri ram sene ಉಪೇಂದ್ರ ರಮ್ಯಾ ಅಂಬರೀಷ್ ಮುನಿರತ್ನ ದೊಡ್ಡಣ್ಣ 3d ಶ್ರೀರಾಮಸೇನೆ upendra ramya ambarish munirathna doddanna
English summary
Katari Veera Surasundarangi objectionable scenes to be cut down said the Sri Ram Sene chief Pramod Muthalik. The Hindu right wing organisation alleges that the scenes in the film 'Katari Veera' is disrespectful towards Hindu deities and it has hurt Hindu religious sentiments.
Story first published: Monday, May 14, 2012, 13:33 [IST]
Other articles published on May 14, 2012