For Quick Alerts
For Daily Alerts
Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊನೆಗಾಣದ ಕಠಾರಿವೀರ ವಿವಾದ; ಮತ್ತಷ್ಟು ವಿಘ್ನ?
News
oi-Sriram
By Sriram
|
ಕಠಾರಿವೀರ ಚಿತ್ರದಲ್ಲಿ ಸುಮಾರು 7 ರಿಂದ 8, ಹಿಂದೂ ದೇವಾನುದೇವತೆಗಳ ಮೇಲಿನ ಅವಹೇಳನಕಾರಿ ಸಂಭಾಷಣೆ ಹಾಗೂ ದೃಶ್ಯಗಳನ್ನು ಕಿತ್ತುಹಾಕಲು ಸಭೆಯಲ್ಲಿ ಷರತ್ತು ವಿಧಿಸಲಾಗಿದೆ. ಇದಕ್ಕೆ ಚಿತ್ರತಂಡ ಒಪ್ಪಿದೆ ಹಾಗೂ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಲಾಗಿತ್ತಾದರೂ ಇಂದು ಬೆಳಿಗ್ಗೆ ಮತ್ತೆ ಉಡುಪಿ ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಆಚೆ ಕಳಿಸಿ ಪ್ರದರ್ಶನ ರದ್ದುಗೊಳಿಸಿರುವ ಬೆಳವಣಿಗೆ ನಡೆದಿದೆ.
ಇದೀಗ ಮುಂದೇನಾಗುವುದೋ ಎಂಬ ಕುತೂಹಲ ಎಲ್ಲರನ್ನೂ ಕಾಡಿದೆ. ಬಿಡುಗಡೆ ವೇಳೆ ಘೋಷಿಸಿದ ನಂತರ ಒಂದೊಂದಾಗಿ ವಿಘ್ನಗಳನ್ನು ಕಂಡಿರುವ ಈ ಚಿತ್ರ, ಇನ್ನೂ ಅದೇ ದಾರಿಯಲ್ಲೇ ಮುಂದುವರಿಯುವಂತಾಗಿದೆ. ನಾಳೆ ಅದೇನು ಗ್ರಹಚಾರ ಕಾದಿದೆಯೋ ಎಂದು ಚಿತ್ರತಂಡ ಆಕಾಶಕ್ಕೆ ಮುಖ ಮಾಡುವಂತಾಗಿದ್ದರೂ ನಿರ್ಮಾಪಕ ಮುನಿರತ್ನ ಎಲ್ಲ ಸವಾಲನ್ನು ಎದುರಿಸಿ ನಿಲ್ಲುವುದಾಗಿ ಘೋಷಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Katari Veera Surasundarangi Controversy is still going on. After the Meeting held in in Udupi, everybody is curious for further development.
Story first published: Sunday, May 13, 2012, 15:57 [IST]
Other articles published on May 13, 2012