Don't Miss!
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕವಲುದಾರಿ' ಸಿನಿಮಾದ ಡಿಫರೆಂಟ್ ಪ್ರಮೋಷನ್
ಇಂದಿನ ದಿನಗಳಲ್ಲಿ ಸಿನಿಮಾವನ್ನು ಮಾಡುವುದಕ್ಕಿಂತ ಹೆಚ್ಚಾಗಿ ಸಿನಿಮಾವನ್ನು ಜನರಿಗೆ ತಲುಪಿಸುವುದು ಮುಖ್ಯ. ಸಿನಿಮಾದ ಪ್ರಚಾರದ ವಿಭಾಗದಲ್ಲಿಯೇ ಎಷ್ಟೋ ಚಿತ್ರಗಳು ಫೇಲ್ ಆಗಿ ಬಿಡುತ್ತದೆ.
ತಮ್ಮ ಸಿನಿಮಾವನ್ನು ಜನರಿಗೆ ತಲುಪಿಸಲು ಚಿತ್ರತಂಡಗಳು ಅನೇಕ ದಾರಿಯನ್ನು ಹುಡುಕುತ್ತವೆ. ಅದೇ ರೀತಿ ಈಗ 'ಕವಲುದಾರಿ' ಟೀಂ ಹೊಸ ಪ್ಲಾನ್ ಮಾಡಿದೆ. ತಮ್ಮ ವಿಭಿನ್ನ ಪ್ರಮೋಷನ್ ಬಗ್ಗೆ ನಿರ್ದೇಶಕ ಹೇಮಂತ್ ರಾವ್ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವಿಡಿಯೋ : 'ಕವಲುದಾರಿ'ಯ ಥ್ರಿಲ್ಲಿಂಗ್ ಟ್ರೇಲರ್ ರಿಲೀಸ್
ಟಿಶ್ಯೂ ಪೇಪರ್ ನಲ್ಲಿ 'ಕವಲುದಾರಿ' ಚಿತ್ರದ ವಿವರ, ಚಿತ್ರದ ಬಿಡುಗಡೆಯ ದಿನಾಂಕವನ್ನು ಪ್ರಿಂಟ್ ಮಾಡಲಾಗಿದೆ. ಈ ಮೂಲಕ ಸಿನಿಮಾ ಒಂದಷ್ಟು ಜನರಿಗೆ ತಲುಪಿಸಿದೆ. ಈ ಹಿಂದೆ 'ಗೋಧಿ ಬಣ್ಣ ಸಾಧಾರಣ ಮೈ ಕಟ್ಟು' ಸಿನಿಮಾಗೆ ಸಹ ಕಾಫಿ ಕಟ್ ನಲ್ಲಿ ಚಿತ್ರದ ಹೆಸರನ್ನು ಬರೆಯುವ ಮೂಲಕ ವಿಭಿನ್ನ ಪ್ರಮೋಷನ್ ಮಾಡಲಾಗಿತ್ತು.
ಪೋಸ್ಟರ್ ಗಳು ಬ್ಯಾನ್ ಆಗಿರುವ ಈ ಕಾಲಕ್ಕೆ ತಕ್ಕಂತೆ ವಿಭಿನ್ನ ರೀತಿಯಲ್ಲಿ ಚಿತ್ರವನ್ನು ಜನರಿಗೆ ರೀಚ್ ಮಾಡಿಸಲಾಗುತ್ತಿದೆ. 'ಕವಲುದಾರಿ' ಪುನೀತ್ ರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾವಾಗಿದ್ದು, ಚಿತ್ರ ಏಪ್ರಿಲ್ 12 ರಂದು ಬಿಡುಗಡೆಯಾಗುತ್ತಿದೆ.
With ban on wall posters and other rules coming into effect.. grabbing attention in today's world is the hardest thing to do...we had tried something similar with tea cups for GBSM. This time around the wonderful team of @The_BigLittle came up with this idea of tissue papers. pic.twitter.com/QrRmcPV7Ph
— Hemanth M Rao (@hemanthrao11) April 7, 2019
ರಿಷಿ ಪ್ರಪಂಚ : ಬಿಡುಗಡೆಯಾಗಿರೋದು 1 ಸಿನಿಮಾ, ಕೈಲಿರೋದು 6 ಸಿನಿಮಾ
ಅನಂತ್ ನಾಗ್, ರಿಷಿ, ಸುಮನಾ ರಂಗನಾಥ್, ಅಚ್ಚುತ್ ಕುಮಾರ್ ಹಾಗೂ ರೋಷನಿ ಪ್ರಕಾಶ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚರಣ್ ರಾಜ್ ಮ್ಯೂಸಿಕ್ ಸಿನಿಮಾಗೆ ಇದೆ.