Don't Miss!
- Finance ಎರಡು ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ, 144 ಸೆಕ್ಷನ್ ಜಾರಿ, ದಿನಾಂಕ ವಿವರ
- Technology ವಿವೋ T3x 5G ಫೋನಿನ ಫಸ್ಟ್ ಸೇಲ್ ಯಾವಾಗ?..ಆಫರ್ ಬೆಲೆ ಎಷ್ಟು?
- News ₹8 Lakh Gold: ಆಟೋದಲ್ಲೇ ಬಿಟ್ಟಿದ್ದ 8 ಲಕ್ಷ ರೂ. ಚಿನ್ನಾಭರಣವಿದ್ದ ಬ್ಯಾಗ್ ಮರಳಿ ಸಿಕ್ಕಿದ್ದೆ ರೋಚಕ
- Lifestyle ಮೊದಲ ಯತ್ನದಲ್ಲೇ ಯುಪಿಎಸ್ಸಿ ಪಾಸ್..! ಸ್ಫೂರ್ತಿಯಾಗಿದ್ದು ವಿರಾಟ್..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಂಬರ್ಗಿ ವಿರುದ್ಧ 1 ಕೋಟಿ ಮಾನನಷ್ಟ ಬೇಡಿಕೆಯಿಟ್ರಾ ಸಾ.ರಾ.ಗೋವಿಂದು?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಪ್ರಶಾಂತ್ ಸಾಂಬರ್ಗಿ ವಿರುದ್ಧ ಒಂದು ಕೋಟಿ ರೂ ಪರಿಹಾರ ಬೇಡಿಕೆ ಇಟ್ಟು ಮಾನನಷ್ಟ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿಯಲಾಗಿದೆ.
ಇತ್ತೀಚೆಗಷ್ಟೆ ಪ್ರಶಾಂತ್ ಸಾಂಬರ್ಗಿ ರವರು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ "ಹಣ ಪಡೆಯುವ ಉದ್ದೇಶದಿಂದ ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡ ಪರ ಹೋರಾಟಗಾರರು 'ಬಾಹುಬಲಿ 2' ಚಿತ್ರ ಬಿಡುಗಡೆಗೆ ತಡೆಯೊಡ್ಡುತ್ತಿದ್ದಾರೆ" ಎಂದು ಹೇಳಿ ಆರೋಪ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸಾ.ರಾ.ಗೋವಿಂದ್ ರವರು ಪ್ರಶಾಂತ್ ಸಾಂಬರ್ಗಿ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.[ಪ್ರಶಾಂತ್ ಸಾಂಬರ್ಗಿ v/s ಸಾ.ರಾ.ಗೋವಿಂದ್: ಏನಿದು ರೋಲ್ ಕಾಲ್ ರಗಳೆ]
ಪ್ರಸ್ತುತ ಸಾ.ರಾ.ಗೋವಿಂದು ರವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್ ಸಾಂಬರ್ಗಿ ವಿರುದ್ಧ ಮಾನನಷ್ಟ ದೂರು ನೀಡಲು ನಿರ್ಧರಿಸಿದ್ದಾರೆ.