For Quick Alerts
For Daily Alerts
Don't Miss!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೋದ್ಯಮ ಚಟುವಟಿಕೆಗೆ ಅನುಮತಿ: ಸಚಿವರಿಗೆ ಧನ್ಯವಾದ ಸಲ್ಲಿಸಿದ ಚಿತ್ರೋದ್ಯಮ
News
oi-Amith
By Amith
|
ಚಿತ್ರೋದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಿದ್ದಕ್ಕಾಗಿ ಸಚಿವ ಆರ್. ಅಶೋಕ್ ಅವರಿಗೆ ಚಿತ್ರೋದ್ಯಮ ಕೃತಜ್ಞತೆ ಸಲ್ಲಿಸಿದೆ.
Recommended Video
ಅಮ್ಮನಿಗಾಗಿ
ಅಡುಗೆಮನೆ
ಸೇರಿಕೊಂಡ
ನಿರ್ದೇಶಕ
ರಘುರಾಮ್..!
|
Raghuram
ಸಾಮಾಜಿಕ ಅಂತರ ಕಾಯ್ದುಕೊಂಡು ಡಬ್ಬಿಂಗ್, ಎಡಿಟಿಂಗ್ನಂತಹ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಚಿತ್ರರಂಗಕ್ಕೆ ಅನುಮತಿ ನೀಡಿದೆ. ಲಾಕ್ ಡೌನ್ ಕಾರಣದಿಂದ ಚಿತ್ರೋದ್ಯಮದ ಎಲ್ಲ ಚಟುವಟಿಕೆಗಳೂ ಸ್ಥಗಿತಗೊಂಡಿತ್ತು. ಇದರಿಂದ ಚಿತ್ರರಂಗ ತೀವ್ರ ನಷ್ಟ ಅನುಭವಿಸುತ್ತಿದೆ. ಈ ನಡುವೆ ಕೆಲವು ವಿಭಾಗಗಳ ಕೆಲಸಗಳಿಗೆ ಅನುಮತಿ ನೀಡಿರುವುದರಿಂದ ಚಿತ್ರರಂಗಕ್ಕೆ ಉತ್ಸಾಹ ಬಂದಿದೆ.
ಚಿತ್ರೀಕರಣ ಬೇಡ, ಡಬ್ಬಿಂಗ್ ಮಾಡಿಕೊಳ್ಳಿ: ಚಿತ್ರರಂಗಕ್ಕೆ ಸರ್ಕಾರ ಸೂಚನೆ
ಚಿತ್ರರಂಗಕ್ಕೆ ಸಹಕಾರ ನೀಡಿದ್ದಕ್ಕಾಗಿ ರಾಜ್ಯ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಶ್ರೀ ಡಿ.ಕೆ ರಾಮಕೃಷ್ಣ, ಕಾರ್ಯದರ್ಶಿ ಶ್ರೀ ಕೆ ಮಂಜು ಹಾಗೂ ಚಲನಚಿತ್ರ ಕಾರ್ಮಿಕರ ಒಕ್ಕೂಟ ಉಪಾಧ್ಯಕ್ಷ ಶ್ರೀ ರವಿಶಂಕರ್ ಭಾನುವಾರ ಸಚಿವ ಆರ್. ಅಶೋಕ್ ಅವರ ಮನೆಗೆ ತೆರಳಿ ಕೃತಜ್ಞತೆ ತಿಳಿಸಿದರು
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sandalwood kfi film chamber producer kannada cinema ಸ್ಯಾಂಡಲ್ ವುಡ್ ಕೆಎಫ್ಐ ವಾಣಿಜ್ಯ ಮಂಡಳಿ ನಿರ್ಮಾಪಕ ಕನ್ನಡ ಸಿನಿಮಾ
English summary
Kannada Film Industry producers and cine workers association on Sunday met minister R Ashok and greeted him for giving permission for film works.