Don't Miss!
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್' ಟೈಟಲ್ ಕಾರ್ಡ್ ನಲ್ಲಿ ಅಂಬಿಯನ್ನ ನೆನೆದ ತಂಡ
ಇವತ್ತು 'ಕೆಜಿಎಫ್' ದಿನ. ಇಷ್ಟು ವರ್ಷಗಳಿಂದ ಕಾಯುತ್ತಿದ್ದ ಈ ಸಿನಿಮಾವನ್ನು ಅಂತು ಅಭಿಮಾನಿಗಳು ನೋಡಿದ್ದಾರೆ. ಒಂದು ಒಳ್ಳೆಯ ಸಿನಿಮಾವನ್ನು ಜನ ಇಷ್ಟ ಪಟ್ಟಿದ್ದಾರೆ.
'ಕೆಜಿಎಫ್' ಸಿನಿಮಾದ ಟೈಟಲ್ ಕಾರ್ಡ್ ಶುರು ಆಗುವುದು ನಟ ಅಂಬರೀಶ್ ಅವರ ಫೋಟೋದ ಮೂಲಕ. ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಮೂಲಕ ಚಿತ್ರತಂಡ ಅವರನ್ನ ನೆನೆದಿದೆ. ಇನ್ನು ಈ ಸಿನಿಮಾದ ಟ್ರೇಲರ್ ಅನ್ನು ಅಂಬರೀಶ್ ಅವರೇ ಬಿಡುಗಡೆ ಮಾಡಿದ್ದರು. ಆದರೆ, ಸಿನಿಮಾ ಬಿಡುಗಡೆಗೆ ಮೊದಲೇ ಅವರು ಎಲ್ಲರನ್ನ ಅಗಲಿದರು.
ವಿಮರ್ಶೆ-2: 'ಕೆಜಿಎಫ್' ಇಷ್ಟವಾಗೋದು ಈ ಎರಡೇ ಕಾರಣಕ್ಕೆ.!
ಒಂದು ಕಡೆ 'ಕೆಜಿಎಫ್' ಸಿನಿಮಾ ಬಿಡುಗಡೆಯಾದರೆ, ಇನ್ನೊಂದು ಕಡೆ ಅಂಬರೀಶ್ ಅವರ ಒಂದು ತಿಂಗಳ ಪುಣ್ಯ ತಿಥಿ ಕೂಡ ಇಂದೇ ಇದೆ. ಯಶ್ ಈ ದಿನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅಂಬರೀಶ್ ಅವರ ಫೋಟೋ ಹಾಕಿ 'ಮಿಸ್ ಯು ಅಣ್ಣ' ಎಂದು ಬರೆದುಕೊಂಡಿದ್ದಾರೆ.
'ಕೆಜಿಎಫ್' ಪೂರ್ಣ ವಿಮರ್ಶೆ : ಪ್ರಪಂಚ ಗೆಲ್ಲಲು ಹೊರಟ 'ಕೆಜಿಎಫ್' ಕಂದನ ಕಥನ
ಇನ್ನು 'ಕೆಜಿಎಫ್' ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಮೊದಲ ಪ್ರದರ್ಶನ ಬೆಳಗ್ಗೆ 4 ಗಂಟೆಗೆ ಶುರುವಾಗಿದೆ. ಎಲ್ಲ ಕಡೆ ಚಿತ್ರಕ್ಕೆ ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗಿದೆ.