Just In
- 1 hr ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
- 1 hr ago
ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಬಿಸ್ವಜಿತ್ ಗೆ ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ
- 2 hrs ago
ಡಿ ಬಾಸ್ ದರ್ಶನ್ ಜೊತೆ ಬಾಲಿವುಡ್ ನಟಿ ಕಂಗನಾ ರಣಾವತ್: ಫೋಟೋ ವೈರಲ್
- 4 hrs ago
ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಯಶ್, ಸುದೀಪ್ ಸುಮಲತಾ; ಫೋಟೋ ವೈರಲ್
Don't Miss!
- Sports
ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ನೀಡಿದ ಪ್ರದರ್ಶನ ಅಸಾಮಾನ್ಯ: ಮೈಕಲ್ ವಾನ್
- News
ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ ಭೇಟಿ
- Finance
Home Loan: ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ 15 ಬ್ಯಾಂಕ್ ಗಳು
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೆಜಿಎಫ್ ಟೈಮ್ಸ್: ಪ್ರೀತಿ ಅಥವಾ ಅಧಿಕಾರ? ಯಾವ ಕಡೆ ರಾಕಿ ಭಾಯ್ ನಡೆ?
ಕೆಜಿಎಫ್ ಚಾಪ್ಟರ್ 2 ಟೀಸರ್ ಬಿಡುಗಡೆಗೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಜನವರಿ 8 ರಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಟೀಸರ್ ರಿಲೀಸ್ ಆಗಲಿದೆ.
ಟೀಸರ್ ರಿಲೀಸ್ಗೂ ಮುಂಚೆ ಹೊಂಬಾಳೆ ಫಿಲಂಸ್ ಕೆಜಿಎಫ್ ಟೈಮ್ಸ್ ಎಂಬ ವಿಶೇಷ ಸಂಚಿಕೆಯ ಪತ್ರಿಕೆಯ ಮೂಲಕ ಪ್ರಚಾರ ಆರಂಭಿಸಿದೆ. ಪ್ರತಿದಿನವೂ ಕೆಜಿಎಫ್ ಸಿನಿಮಾಗೆ ಸಂಬಂಧಿಸಿದಂತೆ ವಿಚಾರಗಳುಳ್ಳ ಮುಖಪುಟವನ್ನು ಹಂಚಿಕೊಳ್ಳಲಾಗುತ್ತಿದೆ.
ಟೀಸರ್ ನಿರೀಕ್ಷೆಯಲ್ಲಿದ್ದವರಿಗೆ ಊಹೆನೇ ಮಾಡದಂತ ಸರ್ಪ್ರೈಸ್ ನೀಡಿದ ಕೆಜಿಎಫ್
ಕೆಜಿಎಫ್ ಟೈಮ್ಸ್ ಪತ್ರಿಕೆ ಇಂದಿನ ಮುಖ್ಯಾಂಶ ''ರಾಕಿಯ ನಡೆ ಯಾವುದರೆಡೆ? ಪ್ರೀತಿ ಮತ್ತು ಅಧಿಕಾರ?'' ಎಂದು ಶೀರ್ಷಿಕೆಯಲ್ಲಿ ಪ್ರಕಟವಾಗಿದೆ.
ಚಾಪ್ಟರ್ 2ನಲ್ಲಿ ರಾಕಿ ಭಾಯ್ ಕಥೆ ಏನು? ರೀನಾ ಜೊತೆಗಿನ ಪ್ರೇಮ ಕಥೆ ಏನು? ಕೆಜಿಎಫ್ಗೆ ಕಿಂಗ್ ಆಗ್ತಾರಾ ಹೀಗೆ ಹಲವು ವಿಚಾರಗಳೊಂದಿಗೆ ಕುತೂಹಲ ಮೂಡಿಸಿದೆ. ಇದೇ ಅಂಶಗಳನ್ನು ಹೈಲೈಟ್ ಮಾಡಿ ಚಿತ್ರತಂಡ ಸಹ ಪ್ರಚಾರ ಮಾಡುತ್ತಿದೆ.
ವಿಜಯ್ ಮತ್ತು ಯಶ್ ಅಭಿಮಾನಿಗಳಿಗೆ ಹುಚ್ಚೆಬ್ಬಿಸುವ ಸುದ್ದಿ!
ಕೆಜಿಎಫ್ ಚಾಪ್ಟರ್ 2ನಲ್ಲಿ ಬಾಲಿವುಡ್ ನಟಿ ರವೀನಾ ಟಂಡನ್ ಪ್ರಧಾನ ಮಂತ್ರಿ ರಿಮಿಕಾ ಸೇನ್ ಪಾತ್ರದಲ್ಲಿ ನಟಿಸಿದ್ದಾರೆ. ರಿಮಿಕಾ ಸೇನ್ ಗೆಟಪ್ ರಿವಿಲ್ ಮಾಡುವಂತಹ ಪೋಸ್ಟರ್ವೊಂದು ವೈರಲ್ ಆಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದೆ. ಬಾಕಿ ಉಳಿದಿರುವ ಕೆಲವು ದೃಶ್ಯಗಳನ್ನು ಮಾತ್ರ ಸೆರೆಹಿಡಿಯಲಾಗುತ್ತಿದ್ದು, ಈ ಜನವರಿ ಎರಡನೇ ವಾರ ಅಥವಾ ಮೂರನೇ ವಾರದಲ್ಲಿ ಕುಂಬಳಕಾಯಿ ಹೊಡೆಯಲಿದ್ದಾರಂತೆ. ಸಂಜಯ್ ದತ್, ಪ್ರಕಾಶ್ ರಾಜ್, ರವೀನಾ ಟಂಡನ್ ಸೇರಿದಂತೆ ಹಲವು ಹೊಸ ಮುಖಗಳು ಈ ಚಿತ್ರದಲ್ಲಿ ಇರಲಿದೆ.