Don't Miss!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪೈಲ್ವಾನ್' ತಂಡದೊಂದಿಗೆ ದೀಪಾವಳಿ ಆಚರಿಸಿದ ಕಿಚ್ಚ ಸುದೀಪ್
ಬೆಳಕಿನ ಹಬ್ಬ ದೀಪಾವಳಿಯನ್ನ ಎಲ್ಲರೂ ತಮ್ಮ ಬಂಧು-ಬಳಗ, ಸ್ನೇಹಿತರೊಂದಿಗೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ತಾರೆಯರೂ ಕೂಡ ಶೂಟಿಂಗ್ ನಿಂದ ಕೊಂಚ ಬ್ರೇಕ್ ತೆಗೆದುಕೊಂಡು ದೀಪಾವಳಿಯನ್ನ ಸೆಲೆಬ್ರೇಟ್ ಮಾಡಿದ್ದಾರೆ.
ಆದ್ರೆ, ಕಿಚ್ಚ ಸುದೀಪ್ ಮಾತ್ರ 'ಪೈಲ್ವಾನ್' ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಹಬ್ಬದ ದಿನವೂ ಬಿಡುವಿಲ್ಲದೇ ಚಿತ್ರೀಕರಣದಲ್ಲಿ ಸುದೀಪ್ ಭಾಗಿಯಾಗಿದ್ದಾರೆ. ದೀಪಾವಳಿ ಹಬ್ಬದ ದಿನ 'ಪೈಲ್ವಾನ್' ಚಿತ್ರದ ಸೆಟ್ ನೋಡಿ ಸುದೀಪ್ ಅಕ್ಷರಶಃ ಬೆರಗಾಗಿದ್ದಾರೆ.
ತೆಲುಗು ನಿರ್ದೇಶಕ ಪೂರಿ ಜಗನ್ನಾಥ್, ಸುಕುಮಾರ್ ಜೊತೆ ಕಿಚ್ಚ
''ಪೈಲ್ವಾನ್' ಚಿತ್ರದ ಪ್ರತಿಯೊಂದು ಫ್ರೇಮ್ ಕೂಡ ಅದ್ಭುತವಾಗಿ ಮೂಡಿಬಂದಿದೆ. ನಿರ್ದೇಶಕ ಕೃಷ್ಣ ಮತ್ತು ತಂಡಕ್ಕೆ ಹ್ಯಾಟ್ಸ್ ಆಫ್'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಜೊತೆಗೆ 'ಪೈಲ್ವಾನ್' ಚಿತ್ರತಂಡದ ಪರವಾಗಿ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
Luvd this arena created by Pailwaan team. it’s a great feelin when there r like minds on set n each one thriving for more.
— Kichcha Sudeepa (@KicchaSudeep) November 7, 2018
Every frame so far has been shot on sets,n amazing ones.
Hats of @krisshdop n team for ur conviction.
Deepavali wshs to all u frnz frm the team of #Pailwaan pic.twitter.com/XAo6KFaQ9T
ದೀಪಾವಳಿ ಹಬ್ಬದ ದಿನವೂ ರಾತ್ರಿ ಪೂರ್ತಿ ಶೂಟಿಂಗ್ ನಲ್ಲಿ ಪಾಲ್ಗೊಂಡು ಚಿತ್ರತಂಡದ ಪರವಾಗಿ ನಿಂತ ಕಿಚ್ಚ ಸುದೀಪ್ ಗೆ ನಿರ್ದೇಶಕ ಕೃಷ್ಣ ಧನ್ಯವಾದ ಸಲ್ಲಿಸಿದ್ದಾರೆ.
@KicchaSudeep sir thanks for standing by us, you're the pillar of my support, Deepavali on the sets of #pailwaan filled wit lights full night shoot #kusthi https://t.co/gA2SCmM2F0
— krishna (@krisshdop) November 7, 2018
ನಿರ್ದೇಶಕ ಕೃಷ್ಣ ಅವರ ಕಾರ್ಯಕ್ಷಮತೆಯನ್ನ ಕಣ್ಣಾರೆ ಕಂಡಿರುವ ಕಿಚ್ಚ ಸುದೀಪ್ ಟ್ವಿಟ್ಟರ್ ನಲ್ಲಿ ಶ್ಲಾಘಿಸಿದ್ದಾರೆ.
ಹೈದರಾಬಾದ್ ನಲ್ಲಿ, ಬರಿಗಾಲಿನಲ್ಲಿ ಕನ್ನಡ ಧ್ವಜ ಹಾರಿಸಿದ ಕಿಚ್ಚ
U deserve every bit of it @krisshdop ... @iswapnakrishna ...
— Kichcha Sudeepa (@KicchaSudeep) November 8, 2018
I have seen u from scratch,,have witnessed ur hard work n passion,,
Going through humiliations ... Remember ,,time wil support those who believe that Time is watching n Time wil do Justice.
Mch luv always🤗✨ https://t.co/QOB2mpoBcD
'ಹೆಬ್ಬುಲಿ' ಬಳಿಕ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಕೃಷ್ಣ ಒಂದಾಗಿರುವುದು 'ಪೈಲ್ವಾನ್' ಮೂಲಕ. ಸದ್ಯ ಹೈದರಾಬಾದ್ ನಲ್ಲಿ 'ಪೈಲ್ವಾನ್' ಶೂಟಿಂಗ್ ಭರದಿಂದ ಸಾಗುತ್ತಿದೆ.