Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತದಾನ ಮಾಡದೆ ಇರುವವರಿಗೆ ಕಿಚ್ಚನ ಬುದ್ಧಿ ಮಾತು
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಚಿತ್ರರಂಗದ ಬಹುತೇಕರು ಇಂದು ಮತದಾನ ಮಾಡಿದ್ದಾರೆ.
ಜೆ ಪಿ ನಗರದಲ್ಲಿ ಮತದಾನ ಮಾಡಿದ ನಟ ಸುದೀಪ್ ''ಮತದಾನ ಮಾಡುವುದು ನನ್ನ ಕರ್ತವ್ಯ. ನಾವು ಅದನ್ನು ಮಾಡಲೇಬೇಕು. ಅದರಿಂದ ನಾವು ದೂರ ಹೋಗಲು ಆಗುವುದಿಲ್ಲ. ಎಲ್ಲರಿಗೂ ಕೆಲಸ ಇದ್ದೆ ಇರುತ್ತದೆ. ಅದನ್ನು ಬಿಟ್ಟು ಮತದಾನ ಮಾಡಬೇಕು.'' ಎಂದರು.
RR ನಗರದಲ್ಲಿ ವೋಟ್ ಮಾಡಿದ 'ಜೋಡೆತ್ತು' ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ
''ಒಬ್ಬ ಒಳ್ಳೆಯ ವ್ಯಕ್ತಿ ಅಧಿಕಾರಕ್ಕೆ ಬಂದರೆ, ಒಳ್ಳೆಯದು ಆಗುತ್ತದೆ ಎಂಬ ಕಾರಣಕ್ಕೆ ಮತ ಹಾಕಬೇಕು. ಸ್ಟಾರ್ ಗಿರಿ ಅಲ್ಲ, ಒಬ್ಬ ಸಾಮಾನ್ಯನಾಗಿ ಮತ ಹಾಕಿದ್ದೇನೆ.'' ಎಂದು ಮತದಾನ ಮಹತ್ವ ತಿಳಿಸಿದರು.
ಮತದಾನ ನಿರ್ಲಕ್ಷಾ ಮಾಡುವವರ ಕುರಿತು ''ಯಾರಾದರೂ ಇನ್ನು ಮತದಾನ ಮಾಡಿಲ್ಲ ಅಂದರೆ ಅದರ ಬಗ್ಗೆ ಹೇಳುವ ವಿಷಯ ಅಲ್ಲ. ಅದು ಅವರ ಜವಾಬ್ದಾರಿ. ಮತದಾನ ಮಾಡದೆ ಮನೆಯಲ್ಲಿ ಇದ್ದರೆ ಚೆನ್ನಾಗಿ ಇರಲಿ'' ಎಂದು ಮಾತಿನ ಮೂಲಕ ಪೆಟ್ಟು ನೀಡಿದ್ದಾರೆ ಸುದೀಪ್.
ಇಂದು ಜೆಪಿನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ನಮ್ಮ ಕಿಚ್ಚ ಸುದೀಪ್ ಅಣ್ಣ😍@KicchaSudeep #Karnataka #Elections2019 #LokSabhaElections2019 pic.twitter.com/v9CTanEJIr
— Kicchana Hudugru (@KicchanHudugru) April 18, 2019
ನಟ ಸುದೀಪ್, ದರ್ಶನ್, ಶಿವರಾಜ್ ಕುಮಾರ್, ಜಗ್ಗೇಶ್, ಅಜಯ್ ರಾವ್, ಪ್ರೇಮ್, ರಮೇಶ್, ಅರ್ಜುನ್ ಸರ್ಜಾ, ಗಣೇಶ್, ಉಪೇಂದ್ರ, ಧನಂಜಯ್ ಸೇರಿದಂತೆ ಬಹುತೇಕರು ವೋಟ್ ಮಾಡಿದ್ದಾರೆ.