Just In
Don't Miss!
- News
ಬೆಂಗಳೂರು; ಜ. 24ರಿಂದ ಕೆಲವು ರೈಲುಗಳ ಸಂಚಾರ ರದ್ದು, ಪಟ್ಟಿ
- Lifestyle
ರುಚಿ ರುಚಿಯಾದ ಸ್ನ್ಯಾಕ್ಸ್ ಕಾರ್ನ್-ಚೀಸ್ ಬಾಲ್ ರೆಸಿಪಿ
- Sports
ಟೆಸ್ಟ್ ಸರಣಿ ಮುಗಿಯುತ್ತಲೇ ಕೆಜಿಎಫ್ನ "ರಾಕಿ ಭಾಯ್" ಅವತಾರವೆತ್ತಿದ ವಾರ್ನರ್
- Automobiles
ಬೈಕ್ ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು- 10 ಕೋಟಿ ಬೈಕ್ ಉತ್ಪಾದಿಸಿದ ಹೀರೋ ಮೋಟೊಕಾರ್ಪ್
- Finance
ದಿನದ ಗರಿಷ್ಠ ಮಟ್ಟದಿಂದ 500ಕ್ಕೂ ಹೆಚ್ಚು ಪಾಯಿಂಟ್ ಕುಸಿದ ಸೆನ್ಸೆಕ್ಸ್
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಹೃದಯವಂತ' ಡಾ.ವಿಷ್ಣುವರ್ಧನ್ ಬಗ್ಗೆ ಸುದೀಪ್ ಮನದ ಮಾತು
ಕನ್ನಡ ಚಿತ್ರರಂಗದಲ್ಲಿ 'ಅಭಿನಯ ಭಾರ್ಗವ' ಡಾ.ವಿಷ್ಣುವರ್ಧನ್ ಬಿಟ್ಟು ಹೋದ ಸ್ಥಾನವನ್ನ ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಆದರೆ, ಅಭಿಮಾನಿಗಳು ಮಾತ್ರ ಕಿಚ್ಚ ಸುದೀಪ್ ರವರಲ್ಲಿ 'ಯಜಮಾನ' ವಿಷ್ಣುವರ್ಧನ್ ರವರನ್ನ ಕಾಣುತ್ತಿದ್ದಾರೆ.
ವಿಷ್ಣು ಅಭಿಮಾನಿಗಳಿಗೆ ಬ್ಯಾಂಕಾಕ್'ನಿಂದ ಬಂತು ಕಿಚ್ಚನ ವಿಡಿಯೋ ಸಂದೇಶ
ಕಿಚ್ಚ ಸುದೀಪ್ ಗೂ ಅಷ್ಟೇ... ಡಾ.ವಿಷ್ಣುವರ್ಧನ್ ಅಂದ್ರೆ ಪ್ರಾಣ. ವಿಷ್ಣುದಾದಾ ಅವರ ಚಿತ್ರಗಳೆಂದರೆ ಸುದೀಪ್ ಗೆ ಅಚ್ಚುಮೆಚ್ಚು. ಇಂದು ಡಾ.ವಿಷ್ಣುವರ್ಧನ್ ರವರ ಜನ್ಮದಿನೋತ್ಸವ. ನೆಚ್ಚಿನ ನಾಯಕನ ಜನ್ಮದಿನೋತ್ಸವದಂದು 'ಹೃದಯವಂತ' ಡಾ.ವಿಷ್ಣುವರ್ಧನ್ ಬಗ್ಗೆ ಸುದೀಪ್ ಮನಸಾರೆ ಆಡಿರುವ ಮಾತುಗಳು ಹೀಗಿವೆ...
''ಡಾ.ವಿಷ್ಣುವರ್ಧನ್ ರವರೊಂದಿಗೆ ಕಳೆದ ಅಮೂಲ್ಯ ಕ್ಷಣಗಳಿಗೆ ಎಷ್ಟೇ ಧನ್ಯವಾದ ಸಲ್ಲಿಸಿದರೂ ಸಾಲದು. ಅವರು ನನ್ನ ಹೀರೋ. ಸದಾ ಕಾಲ ಅವರೇ ನನಗೆ ಹೀರೋ. ಇಷ್ಟು ಬೇಗ ಅವರು ನಮ್ಮನ್ನ ಬಿಟ್ಟು ಹೋಗಬಾರದಿತ್ತು. ಸೆಪ್ಟೆಂಬರ್ 18 ಸದಾ ನನಗೆ ವಿಶೇಷವಾದ ದಿನ'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Two gifted moments.Cant thank th time enough.He's my hero n he will always be.Wish he hadnt left this early. 18th sep will always be special pic.twitter.com/ZhVV0unC0S
— Kichcha Sudeepa (@KicchaSudeep) September 18, 2017
ವಿಷ್ಣು ದಾದನ ಈ ಪುತ್ಥಳಿ ಮಾಡಿದ 'ಶಿಲ್ಪಿ'ಗೆ ಸುದೀಪ್ ಸಲ್ಯೂಟ್
'ನಂ.73, ಶಾಂತಿ ನಿವಾಸ' ಹಾಗೂ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರಗಳಲ್ಲಿ ಸುದೀಪ್ ಹಾಗೂ ಡಾ.ವಿಷ್ಣುವರ್ಧನ್ ತೆರೆ ಹಂಚಿಕೊಂಡಿದ್ದರು.