Don't Miss!
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- News Heavy Rain: ರಣಭೀಕರ ಮಳೆಗೆ ರಾಷ್ಟ್ರೀಯ ಹೆದ್ದಾರಿ ಇಬ್ಭಾಗ: ಭೂಕುಸಿತದಿಂದ ರಸ್ತೆ ಸಂಪರ್ಕ ಬಂದ್-ಎಲ್ಲಿ?
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೃದಯವಂತ' ಡಾ.ವಿಷ್ಣುವರ್ಧನ್ ಬಗ್ಗೆ ಸುದೀಪ್ ಮನದ ಮಾತು
ಕನ್ನಡ ಚಿತ್ರರಂಗದಲ್ಲಿ 'ಅಭಿನಯ ಭಾರ್ಗವ' ಡಾ.ವಿಷ್ಣುವರ್ಧನ್ ಬಿಟ್ಟು ಹೋದ ಸ್ಥಾನವನ್ನ ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಆದರೆ, ಅಭಿಮಾನಿಗಳು ಮಾತ್ರ ಕಿಚ್ಚ ಸುದೀಪ್ ರವರಲ್ಲಿ 'ಯಜಮಾನ' ವಿಷ್ಣುವರ್ಧನ್ ರವರನ್ನ ಕಾಣುತ್ತಿದ್ದಾರೆ.
ವಿಷ್ಣು ಅಭಿಮಾನಿಗಳಿಗೆ ಬ್ಯಾಂಕಾಕ್'ನಿಂದ ಬಂತು ಕಿಚ್ಚನ ವಿಡಿಯೋ ಸಂದೇಶ
ಕಿಚ್ಚ ಸುದೀಪ್ ಗೂ ಅಷ್ಟೇ... ಡಾ.ವಿಷ್ಣುವರ್ಧನ್ ಅಂದ್ರೆ ಪ್ರಾಣ. ವಿಷ್ಣುದಾದಾ ಅವರ ಚಿತ್ರಗಳೆಂದರೆ ಸುದೀಪ್ ಗೆ ಅಚ್ಚುಮೆಚ್ಚು. ಇಂದು ಡಾ.ವಿಷ್ಣುವರ್ಧನ್ ರವರ ಜನ್ಮದಿನೋತ್ಸವ. ನೆಚ್ಚಿನ ನಾಯಕನ ಜನ್ಮದಿನೋತ್ಸವದಂದು 'ಹೃದಯವಂತ' ಡಾ.ವಿಷ್ಣುವರ್ಧನ್ ಬಗ್ಗೆ ಸುದೀಪ್ ಮನಸಾರೆ ಆಡಿರುವ ಮಾತುಗಳು ಹೀಗಿವೆ...
''ಡಾ.ವಿಷ್ಣುವರ್ಧನ್ ರವರೊಂದಿಗೆ ಕಳೆದ ಅಮೂಲ್ಯ ಕ್ಷಣಗಳಿಗೆ ಎಷ್ಟೇ ಧನ್ಯವಾದ ಸಲ್ಲಿಸಿದರೂ ಸಾಲದು. ಅವರು ನನ್ನ ಹೀರೋ. ಸದಾ ಕಾಲ ಅವರೇ ನನಗೆ ಹೀರೋ. ಇಷ್ಟು ಬೇಗ ಅವರು ನಮ್ಮನ್ನ ಬಿಟ್ಟು ಹೋಗಬಾರದಿತ್ತು. ಸೆಪ್ಟೆಂಬರ್ 18 ಸದಾ ನನಗೆ ವಿಶೇಷವಾದ ದಿನ'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.
Two gifted moments.Cant thank th time enough.He's my hero n he will always be.Wish he hadnt left this early. 18th sep will always be special pic.twitter.com/ZhVV0unC0S
— Kichcha Sudeepa (@KicchaSudeep) September 18, 2017
ವಿಷ್ಣು ದಾದನ ಈ ಪುತ್ಥಳಿ ಮಾಡಿದ 'ಶಿಲ್ಪಿ'ಗೆ ಸುದೀಪ್ ಸಲ್ಯೂಟ್
'ನಂ.73, ಶಾಂತಿ ನಿವಾಸ' ಹಾಗೂ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರಗಳಲ್ಲಿ ಸುದೀಪ್ ಹಾಗೂ ಡಾ.ವಿಷ್ಣುವರ್ಧನ್ ತೆರೆ ಹಂಚಿಕೊಂಡಿದ್ದರು.