For Daily Alerts
Just In
Don't Miss!
- News
ಬೇಗೂರಿನ ಅಪಾರ್ಟ್ಮೆಂಟ್ ಬಳಿ ಚಿರತೆ, ಬೆಂಗಳೂರಿಗರೇ ಎಚ್ಚರ
- Finance
"ಟಿಕ್ ಟಾಕ್ ಸೇರಿ ಚೀನಾದ ಕೆಲವು ಆಪ್ ಗಳಿಗೆ ಭಾರತದಲ್ಲಿ ಶಾಶ್ವತ ನಿಷೇಧ"
- Sports
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಪ್ರೇಕ್ಷಕರಿಗೆ ಅವಕಾಶ ನೀಡಲು ಬಿಸಿಸಿಐ ಉತ್ಸಾಹ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟ ದುನಿಯಾ ವಿಜಯ್ ವಿರುದ್ಧ ಕಿಡ್ನಾಪ್ ಕೇಸ್
News
oi-Rajendra
By ಉದಯರವಿ
|
ನಟ ದುನಿಯಾ ವಿಜಯ್ ಅವರು ವಿವಾಹ ವಿಚ್ಛೇದನ ಪ್ರಕರಣದ ಮೂಲಕ ಇತ್ತೀಚೆಗೆ ಸುದ್ದಿ ಮಾಡಿದ್ದರು. ಈಗ ಅವರ ಮೇಲೆ ಅವರ ಮಾವ ರುದ್ರಪ್ಪ ಅವರು ಕಿಡ್ನಾಪ್ ಕೇಸನ್ನು ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.
ತಮ್ಮ ಮಗ ಆನಂದ್ ಅವರನ್ನು ದುನಿಯಾ ವಿಜಯ್ ಅಪಹರಿಸಿದ್ದಾರೆ ಎಂದು ಆರೋಪಿಸಿರುವ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ರುದ್ರಪ್ಪ ಅವರ ಪುತ್ರ ಆನಂದ್ ಅವರು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ದುನಿಯಾ ವಿಜಯ್ ಅವರೇ ತಮ್ಮ ಮಗನನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಆನಂದ್ ಅವರಿಗೆ ಮದುವೆ ಸಂಬಂಧವನ್ನು ವಿಜಿ ಕಡೆಯವರು ನೋಡಿದ್ದರಂತೆ. ಆದರೆ ಈ ಸಂಬಂಧ ಆನಂದ್ ಕುಟುಂಬಿಕರಿಗೆ ಇಷ್ಟವಿರಲಿಲ್ಲವಂತೆ ಎನ್ನಲಾಗಿದ್ದು. ಈಗ ತಮ್ಮ ಮಗನನ್ನು ವಿಜಿ ಅವರೇ ಕಿಡ್ನಾಪ್ ಮಾಡಿಸಿರಬೇಕು ಎಂದು ರುದ್ರಪ್ಪ ಆರೋಪಿಸಿದ್ದಾರೆ.
ದುನಿಯಾ ವಿಜಿ ಮೇಲೆ ಕಿಡ್ನಾಪ್ ಪ್ರಕರಣ ದಾಖಲಾಗುವ ಮೂಲಕ ಅವರ ವಿವಾಹ ವಿಚ್ಛೇದನ ಪ್ರಕರಣಕ್ಕೂ ಹೊಸ ತಿರುವು ಸಿಕ್ಕಂತಾಗಿದೆ. ಕಿಡ್ನಾಪ್ ಆಗಿದ್ದಾರೆ ಎನ್ನಲಾಗಿರುವ ಆನಂದ್ ಅವರು ನಾಗರತ್ನ ಅವರ ತಮ್ಮ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
English summary
Kannada actor Duniya Vijay is now facing charges of kidnap of his brother in law Anand. Viji's father in law Rudrappa files case in Jigani police station.
Story first published: Tuesday, January 22, 2013, 18:26 [IST]
Other articles published on Jan 22, 2013