For Quick Alerts
For Daily Alerts
Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದುನಿಯಾ ವಿಜಯ್ ವಿರುದ್ಧ ಕಿಡ್ನಾಪ್ ಕೇಸ್
News
oi-Rajendra
By ಉದಯರವಿ
|
ತಮ್ಮ ಮಗ ಆನಂದ್ ಅವರನ್ನು ದುನಿಯಾ ವಿಜಯ್ ಅಪಹರಿಸಿದ್ದಾರೆ ಎಂದು ಆರೋಪಿಸಿರುವ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ರುದ್ರಪ್ಪ ಅವರ ಪುತ್ರ ಆನಂದ್ ಅವರು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ದುನಿಯಾ ವಿಜಯ್ ಅವರೇ ತಮ್ಮ ಮಗನನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
ಆನಂದ್ ಅವರಿಗೆ ಮದುವೆ ಸಂಬಂಧವನ್ನು ವಿಜಿ ಕಡೆಯವರು ನೋಡಿದ್ದರಂತೆ. ಆದರೆ ಈ ಸಂಬಂಧ ಆನಂದ್ ಕುಟುಂಬಿಕರಿಗೆ ಇಷ್ಟವಿರಲಿಲ್ಲವಂತೆ ಎನ್ನಲಾಗಿದ್ದು. ಈಗ ತಮ್ಮ ಮಗನನ್ನು ವಿಜಿ ಅವರೇ ಕಿಡ್ನಾಪ್ ಮಾಡಿಸಿರಬೇಕು ಎಂದು ರುದ್ರಪ್ಪ ಆರೋಪಿಸಿದ್ದಾರೆ.
ದುನಿಯಾ ವಿಜಿ ಮೇಲೆ ಕಿಡ್ನಾಪ್ ಪ್ರಕರಣ ದಾಖಲಾಗುವ ಮೂಲಕ ಅವರ ವಿವಾಹ ವಿಚ್ಛೇದನ ಪ್ರಕರಣಕ್ಕೂ ಹೊಸ ತಿರುವು ಸಿಕ್ಕಂತಾಗಿದೆ. ಕಿಡ್ನಾಪ್ ಆಗಿದ್ದಾರೆ ಎನ್ನಲಾಗಿರುವ ಆನಂದ್ ಅವರು ನಾಗರತ್ನ ಅವರ ತಮ್ಮ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada actor Duniya Vijay is now facing charges of kidnap of his brother in law Anand. Viji's father in law Rudrappa files case in Jigani police station.
Story first published: Tuesday, January 22, 2013, 18:26 [IST]
Other articles published on Jan 22, 2013