Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಂಬೆವಾಲನಿಂದ 'ಕೋಟಿಗೊಬ್ಬ'ನಿಗೆ ಮೋಸ: ನಿರ್ಮಾಪಕರ ಆರೋಪ
Recommended Video
ನಟ ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಚಿತ್ರತಂಡಕ್ಕೆ ಮೋಸ ಆಗಿದೆ. ಚಿತ್ರೀಕರಣದ ಹೆಸರಿನಲ್ಲಿ ಮುಂಬೈ ಮೂಲದ ಏಜೆನ್ಸಿ ಬ್ಲಾಕ್ ಮೇಲ್ ಮಾಡುತ್ತಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ಆರೋಪ ಮಾಡಿದ್ದಾರೆ.
'ಕೋಟಿಗೊಬ್ಬ 3' ಸಿನಿಮಾದ ಶೂಟಿಂಗ್ ಪೊಲ್ಯಾಂಡ್ ನಲ್ಲಿ ನಡೆಯಬೇಕಾಗಿತ್ತು. ಹೀಗಾಗಿ ಮುಂಬೈ ಮೂಲದ ಏಜೆಂಟ್ ಸಂಜಯ್ ಪಾಲ್ ಎಂಬುವವನನ್ನು ಚಿತ್ರತಂಡ ಸಂಪರ್ಕ ಮಾಡಿತ್ತು. ಚಿತ್ರೀಕರಣಕ್ಕೆ ಮೊದಲೇ ನೀಡಬೇಕಾದ ಹಣದ ಮೊತ್ತದ ಬಗ್ಗೆ ಮಾತುಕತೆ ಮಾಡಿತ್ತು. ಆದರೆ, ಚಿತ್ರೀಕರಣದ ನಂತರ ಅದಕ್ಕಿಂತ ಹೆಚ್ಚಿನ ಹಣವನ್ನು ಕೇಳುತ್ತಿದ್ದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ರಿಲೀಸ್ ಆಗಿದ್ದು 'KGF' ಟೀಸರ್, ಟ್ರೆಂಡ್ ಆಗಿದ್ದು 'ಕೋಟಿಗೊಬ್ಬ 3' !
ಮಾತುಕತೆಗಿಂತ ಹೆಚ್ಚಿನ ಹಣ ಡಿಮ್ಯಾಂಡ್ ಮಾಡಿದ್ದು, ಚಿತ್ರೀಕರಣದ ಕೊನೆಯ ದಿನ 50 ಲಕ್ಷ ನೀಡಿಬೇಕು ಎಂದು ಬೇಡಿಕೆ ಇಟ್ಟಿದ್ದರು. ಆದರೆ, ಅದನ್ನು ನೀಡಲು ಸೂರಪ್ಪ ಬಾಬು ಒಪ್ಪಲಿಲ್ಲ. ಹೀಗಾಗಿ ಚಿತ್ರತಂಡವನ್ನು ಪೊಲ್ಯಾಂಡ್ ನಿಂದ ಹೋಗಲು ಬಿಡುವುದಿಲ್ಲ ಎಂದು ಬ್ಲಾಕ್ ಮೇಲ್ ಮಾಡಿತ್ತು.
ಕೊನೆಗೆ ಹೇಗೊ ಕಷ್ಟಪಟ್ಟು ಚಿತ್ರತಂಡವನ್ನು ಭಾರತಕ್ಕೆ ಕರೆದುಕೊಂಡು ಬಂದರು. ಆದರೆ, ಸದ್ಯ, ಸೂರಪ್ಪ ಬಾಬು ಅಕೌಂಟೆಂಟ್ ಪೋಲ್ಯಾಂಡ್ ನಲ್ಲೇ ಇದ್ದಾರೆ. ಸಂಜಯ್ ಪೌಲ್ ವಶದಲ್ಲಿ ಇರುವ ಅಕೌಂಟೆಂಟ್ ಅನ್ನು ಕರೆಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.
ಸ್ಟಾರ್ ಡೈರೆಕ್ಟರ್ ಮಗನ ಚಿತ್ರದಲ್ಲಿ ಟಾಪ್ ಲೆಸ್ ಆದ ನಟಿ
ಹೀಗಾಗಿ, ಬೆಂಗಳೂರು ಪೊಲೀಸ್ ಕಮಿಷನರ್ ಬಳಿ ಸೂರಪ್ಪ ಬಾಬು ದೂರು ನೀಡಿದ್ದಾರೆ. ಜೊತೆಗೆ ಭಾರತದ ರಾಯಬಾರಿಗಳ ಸಹಾಯವನ್ನು ಪಡೆಯಲಾಗುತ್ತಿದೆ.