Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಗರು ಶತದಿನೋತ್ಸವದ ಸಂಭ್ರಮದಲ್ಲಿ ಹೊಸ ಚಿತ್ರ ಅನೌನ್ಸ್
'ಟಗರು' ಈ ವರ್ಷದ ಹಿಟ್ ಲೀಸ್ಟ್ ನಲ್ಲಿ ಸೇರಿಕೊಂಡಿರುವ ಸಿನಿಮಾ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ದುನಿಯಾ ಸೂರಿ ಕಾಂಬಿನೇಶನ್ ಅನ್ನು ಮನಸ್ಸಾರೇ ಕನ್ನಡ ಸಿನಿಮಾ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
75 ದಿನಗಳನ್ನ ಪೂರೈಸಿ ನೂರುದಿನಗಳತ್ತ ಸಾಗುತ್ತಿರುವ ಟಗರು ಸಿನಿಮಾ ತಂಡ ಚಿತ್ರ ಶತದಿನೋತ್ಸವ ಪೂರೈಸುತ್ತಿರುವ ಸಮಯದಲ್ಲಿ ಸಿನಿಪ್ರಿಯರಿಗೆ ಮತ್ತೊಂದು ಸುದ್ದಿಕೊಟ್ಟಿದೆ. ಅದೇನಪ್ಪಾ ಅಂದರೆ ಟಗರು ಚಿತ್ರತಂಡ ಮತ್ತೆ ಒಂದಾಗಿ ವೀಕ್ಷರ ಮುಂದೆ ಬರಲಿದ್ಯಂತೆ.
ಜಗತ್ತಿನಲ್ಲಿರುವ ತಾಯಂದಿರಿಗೆ ಡಾಲಿಯ ಪ್ರೀತಿಯ ಉಡುಗೊರೆ
ಹೌದು ನಿರ್ಮಾಪಕ ಕೆ ಪಿ ಶ್ರೀಕಾಂತ್ ದುನಿಯಾ ಸೂರಿ ಅವರ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆದರೆ ಚಿತ್ರದಲ್ಲಿ ನಾಯಕ ಮಾತ್ರ ಕನ್ನಡ ಸಿನಿಮಾರಂಗದ ನಟ ರಾಕ್ಷಸ ಅಂತ ಖ್ಯಾತಿ ಪಡೆದುಕೊಂಡಿರುವ ಸ್ಪೆಷಲ್ ಹೀರೋ ಧನಂಜಯ.
'ಕಾಗೆ ಬಂಗಾರ' ಸಿನಿಮಾ ಪಕ್ಕಕ್ಕಿಟ್ಟು ನಟ ಧನಂಜಯ ಅವರಿಗೆ ದುನಿಯಾ ಸೂರಿ ಚಿತ್ರ ಡೈರೆಕ್ಟ್ ಮಾಡಲು ಮುಂದಾಗಿದ್ದಾರೆ. ಡಾಲಿ ಕೂಡ ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದರ ಬೆನ್ನಲ್ಲೇ ಮತ್ತೊಂದು ಚಿತ್ರ ನಿರ್ಮಾಣ ಮಾಡಲು ಕೆ ಪಿ ಶ್ರೀಕಾಂತ್ ಮನಸ್ಸು ಮಾಡಿದ್ದಾರೆ. ಸದ್ಯ ಧನಂಜಯ ಹಾಗೂ ದುನಿಯಾ ಸೂರಿ ಯಾವ ಚಿತ್ರದಲ್ಲಿ ಭಾಗಿ ಆಗುತ್ತಾರೆ ಎನ್ನುವುದೇ ಕುತೂಹಲ.