Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ನಿ, ನಿರ್ಮಾಪಕಿ ಸ್ವಪ್ನ ಟ್ವೀಟ್ ಗೆ ಸ್ಪಷ್ಟನೆ ನೀಡಿದ ಕೃಷ್ಣ
Recommended Video
'ಪೈಲ್ವಾನ್' ಸಿನಿಮಾದ ಪೈರಸಿ ವಿಷಯವಾಗಿ ನಿರ್ಮಾಪಕಿ ಸ್ವಪ್ನ ಕೃಷ್ಣ ಟ್ವೀಟ್ ಮಾಡಿದ್ದರು. ''ಎಲ್ಲ ಅಭಿಮಾನಿಗಳಿಗೆ ಸಿಹಿ ಸುದ್ದಿ. ಬೆದರಿಕೆಗೆ ಜಗ್ಗೊನಲ್ಲ ನಮ್ಮ ಪೈಲ್ವಾನ. ಪೈಲ್ವಾನ್ ನ ಕಾಲ್ ಏಳೋಕೆ ಬಂದವರ ಸ್ಥಾನ ಕಾಲ್ ಕೆಳಗೆನೇ'' ಎನ್ನುವುದು ಸ್ವಪ್ನ ಹೇಳಿಕೆಯಾಗಿತ್ತು.
ನಿರ್ಮಾಪಕಿ ಸ್ವಪ್ನ ಟ್ವೀಟ್ ಅನ್ನು ಬೇರೆ ಬೇರೆ ಅರ್ಥಗಳು ಕಲ್ಪಿಸಲಾಗಿತ್ತು. ಇದು ನಟ ದರ್ಶನ್ ಗೆ ಮಾಡಿರುವ ಟ್ವೀಟ್ ಎನ್ನುವ ಆರೋಪ ಬಂದಿತ್ತು. ಆದರೆ, ಈ ಬಗ್ಗೆ ನಿರ್ದೇಶಕ ಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ದರ್ಶನ್ ಫ್ಯಾನ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪೈಲ್ವಾನ್ ನಿರ್ಮಾಪಕಿ ಸ್ವಪ್ನಕೃಷ್ಣ
''ಪೈರಸಿ ಮಾಡುವವರಿಗೆ, ಸಿನಿಮಾವನ್ನು ಸೋಲಿಸಬೇಕು ಎನ್ನುವವರಿಗೆ ಆ ಮಾತುಗಳನ್ನು ಹೇಳಿದ್ದು.'' ಎಂದು ಪತ್ನಿ ಟ್ವೀಟ್ ಗೆ ಕೃಷ್ಣ ಸ್ಪಷ್ಟನೆ ನೀಡಿದ್ದಾರೆ.
''ಒಬ್ಬ ಟೆಕ್ನಿಷಿಯನ್ ಆಗಿ ಬಂದು, ಒಂದು ದೊಡ್ಡ ಸಿನಿಮಾವನ್ನು ನಿರ್ಮಾಣ ಮಾಡುತ್ತೇವೆ ಎಂದಾಗ ನಮಗೂ ನೋವಾಗುತ್ತೆ. ಇದರಲ್ಲಿ ಯಾರಿಗೂ ಟಾರ್ಗೆಟ್ ಮಾಡಿಲ್ಲ. ಈ ರೀತಿ ಘಟನೆ ನಡೆದಾಗ ಸಿನಿಮಾ ಮಾಡಿರುವ ನಿರ್ಮಾಪಕನಿಗೆ ನೋವಾಗುತ್ತದೆ. ಆ ನೋವನ್ನು ಅವರು ಹೇಳಿಕೊಂಡಿದ್ದಾರೆ ಅಷ್ಟೇ.'' ಎಂದು ಕೃಷ್ಣ ತಿಳಿಸಿದ್ದಾರೆ.
ಆರೋಪದಿಂದ ದರ್ಶನ್ ಫ್ಯಾನ್ಸ್ ಆಕ್ರೋಶ : ಕಿಚ್ಚನಿಗೆ ಡಿ ಬಾಸ್ ಹುಡುಗರ ಪ್ರಶ್ನೆ!
''ಯಾರೂ ಏನೋ ಮಾಡಿದರೂ ಸಿನಿಮಾ ಗೆದ್ದಿದೆ. ಹೀಗಾಗಿ, ಅವರ ಟ್ವೀಟ್ ಅನ್ನು ಬೇರೆ ಅರ್ಥದಲ್ಲಿ ಕಲ್ಪಿಸಿಕೊಳ್ಳುವ ಅಗತ್ಯ ಇಲ್ಲ.'' ಎಂದು ಕೃಷ್ಣ ಹೇಳಿಕೆ ನೀಡಿದ್ದಾರೆ.