Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ವಾರ ತೆರೆಗೆ ಬರುತ್ತಿದೆ 'ಕೃಷ್ಣ ತುಳಸಿ' ಸಿನಿಮಾ
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಮತ್ತೊಂದು ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. 'ವರ್ತಮಾನ' ಚಿತ್ರದ ನಂತರ 'ಕೃಷ್ಣ ತುಳಸಿ' ಚಿತ್ರ ರಿಲೀಸ್ ಆಗುತ್ತಿದೆ. ಈ ಸಿನಿಮಾ ಇದೇ ಶುಕ್ರವಾರ ತೆರೆಗೆ ಬರಲಿದೆ.
ವಿಶೇಷ ಅಂದರೆ, ಈ ಸಿನಿಮಾದಲ್ಲಿ ಸಂಜಾರಿ ವಿಜಯ್ ಅಂಧನ ಪಾತ್ರ ಮಾಡಿದ್ದಾರೆ. ಪ್ರತಿ ಸಿನಿಮಾದಲ್ಲಿ ಬೇರೆ ಬೇರೆ ರೀತಿಯ ಪ್ರಯೋಗಾತ್ಮಕ ಪಾತ್ರಗಳನ್ನು ಮಾಡುವ ಸಂಚಾರಿ ವಿಜಯ್ ಮತ್ತೆ ಆ ಕೆಲಸವನ್ನು ಮುಂದುವರೆಸಿದ್ದಾರೆ. ಕಣ್ಣು ಕಾಣದ ಒಬ್ಬ ಹುಡುಗ ಇಲ್ಲಿ ಟ್ರಾವೆಲ್ ಗೈಡ್ ಆಗಿರುತ್ತಾನೆ. ಈ ಹುಡುಗನ ಸುತ್ತ ಸಿನಿಮಾದ ಕಥೆ ಇದೆ. ಸಂಚಾರಿ ವಿಜಯ್ ಪ್ರೇಯಸಿಯಾಗಿ ಮೇಘಶ್ರೀ ಕಾಣಿಸಿಕೊಂಡಿದ್ದಾರೆ.
'ಕೃಷ್ಣ ತುಳಸಿ' ಸಿನಿಮಾದಲ್ಲಿ ನಾಲ್ಕು ಹಾಡುಗಳಿದ್ದು, ಮ್ಯೂಸಿಗ್ ಗೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರದ ಟ್ರೇಲರ್ ಸಿನಿಮಾದ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ. ಸಿನಿಮಾ ಚಿತ್ರೀಕರಣವನ್ನು ಮೈಸೂರು ಮತ್ತು ಮಡಕೇರಿಗಳಲ್ಲಿ ನಡೆಸಲಾಗಿದೆ. ಸುಕೇಶ್ ನಾಯಕ್ ನಿರ್ದೇಶನ, ಕಿರಣ್ ರವೀಂದ್ರನಾಥ್ ಸಂಗೀತ ಚಿತ್ರದಲ್ಲಿದೆ. ಇನ್ನು ಕೃಷ್ಣ ತುಳಸಿ' ಸಿನಿಮಾ ಇದೇ ಶುಕ್ರವಾರ ಅದರೆ ಎಪ್ರಿಲ್ 20ಕ್ಕೆ ರಿಲೀಸ್ ಆಗುತ್ತಿದೆ.
ನೇತ್ರದಾನ ಮಾಡಲು ಮುಂದಾದ ನಟ ಸಂಚಾರಿ ವಿಜಯ್
ಅಂದಹಾಗೆ, ಈ ಪಾತ್ರದಿಂದ ಸ್ಪೂರ್ತಿ ಪಡೆದಿರುವ ನಾಯಕ ಸಂಚಾರಿ ವಿಜಯ್ ನೇತ್ರದಾನ ಮಾಡಲು ಮುಂದಾಗಿದ್ದಾರೆ.