Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈಪುರದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆರ್.ಚಂದ್ರು ಚಿತ್ರ
ಕನ್ನಡದಲ್ಲಿ ಆರ್.ಚಂದ್ರು ನಿರ್ದೇಶನದ 'ಚಾರ್ಮಿನಾರ್' ಸಿನಿಮಾ ಹಿಟ್ ಆಯ್ತು. ಅದೇ ಚಿತ್ರವನ್ನ ತೆಲುಗಿನಲ್ಲಿ 'ಕೃಷ್ಣಮ್ಮ ಕಲಿಪಿಂದಿ ಇದ್ದರಿನಿ' ಆಗಿ ರೆಡಿ ಮಾಡಿದವರು ಒನ್ಸ್ ಅಗೇನ್ ನಿರ್ದೇಶಕ ಆರ್.ಚಂದ್ರು.
ಟಾಲಿವುಡ್ ನಲ್ಲಿ ಸುಧೀರ್ ಬಾಬು ಅಭಿನಯಿಸಿದ 'ಕೃಷ್ಣಮ್ಮ ಕಲಿಪಿಂದಿ ಇದ್ದರಿನಿ' ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಲಭಿಸ್ತು. ಇದೀಗ ಇದೇ ಚಿತ್ರ ಜೈಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ ಆಗಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿರ್ದೇಶಕ ಆರ್.ಚಂದ್ರು ಹೇಳಿದಿಷ್ಟು - ''ತುಂಬಾ ಖುಷಿ ಆಗಿದೆ. ಚಾರ್ಮಿನಾರ್ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ತೆಲುಗಿನಲ್ಲಿ ಹಿಟ್ ಆಯ್ತು. ಈಗ ಜೈಪುರದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ಹೆಮ್ಮೆ ಆಗುತ್ತೆ'' [ಆರ್.ಚಂದ್ರು ಪ್ರೇಮಕಾವ್ಯಕ್ಕೆ 'ಪ್ರಿನ್ಸ್' ಮಹೇಶ್ ಫಿದಾ]
ಕನ್ನಡ ಮತ್ತು ತೆಲುಗಿನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿರುವ ಆರ್.ಚಂದ್ರು ಸದ್ಯ 'ಲಕ್ಷ್ಮಣ' ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ತೆಲುಗಿನಲ್ಲಿ ಮತ್ತಷ್ಟು ಚಿತ್ರಗಳನ್ನ ನಿರ್ದೇಶನ ಮಾಡುವ ಪ್ಲಾನ್ ಕೂಡ ಮಾಡಿದ್ದಾರೆ.