ಸಿ ಎಂ ಕುಮಾರ ಸ್ವಾಮಿ ಇಂದಿಗೂ ಹೆದರೋದು ಇವರೊಬ್ಬರಿಗೆ !

By Pavithra

Recommended Video

ಇವರನ್ನು ಕಂಡರೆ ಕುಮಾರಸ್ವಾಮಿ ಹೆದರುತ್ತಾರಂತೆ...!! | Filmibeat Kannada

ಹೆಚ್ ಡಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ.. ಕುಮಾರಸ್ವಾಮಿ ಅವರೆಂದರೆ ಎಲ್ಲರಿಗೂ ಗೌರವ, ಪ್ರೀತಿ ಇದ್ದೇ ಇರುತ್ತದೆ. ಇನ್ನು ಅವರ ಸುತ್ತಾ ಮುತ್ತ ಇರುವ ಅನೇಕರಿಗೆ ಇವರೆಂದರೆ ಭಯ ಕೂಡ ಇದೆ. ಆದರೆ ಕುಮಾರಸ್ವಾಮಿ ಮಾತ್ರ ಇವರೊಬ್ಬರಿಗೆ ಹೆದರುತ್ತಾರಂತೆ. ಈ ಮಾತನ್ನು ಖುದ್ದು ಸಿ ಎಂ ಅವರೇ ಹೇಳಿದ್ದಾರೆ.

ಹೌದು.. ಕುಮಾರಸ್ವಾಮಿ ಅವರು ತಮ್ಮ ಮಗ ನಿಖಿಲ್ ಕುಮಾರ್ ಅವರಿಗೆ ಹೆದರುತ್ತಾರಂತೆ. ಕಾರಣ ಏನೆಂದರೆ ನಿಖಿಲ್ ಸಿನಿಮಾ ವಿಚಾರ ಬಂದರೆ ತಾವೇ ಸ್ವಂತ ನಿರ್ಧಾರ ತೆಗೆದುಕೊಳ್ಳುತ್ತಾರಂತೆ. ಯಾರು ಏನೇ ಹೇಳಿದರು ಅವರಿಗೆ ಕಥೆ ಇಷ್ಟವಾಗಿ, ಅದನ್ನು ತಾನು ಮಾಡಬಹುದು ಎನ್ನುವ ನಂಬಿಕೆ ಬಂದರೆ ಮಾತ್ರ ಒಪ್ಪಿಕೊಳ್ಳುತ್ತಾರಂತೆ.

Kumaraswamy are afraid to give their son advice on cinema

ಹಾಗಾಗಿ ಸ್ವತಃ ಕುಮಾರ ಸ್ವಾಮಿ ಅವರೇ ಇಂತಹ ಚಿತ್ರದಲ್ಲಿ ಅಭಿನಯ ಮಾಡಲೇ ಬೇಕು ಎಂದು ಹೇಳುವುದಿಲ್ಲವಂತೆ. ಹಾಗೇನಾದರೂ ತುಂಬಾ ಇಷ್ಟವಾಗುವ ಕತೆ ಕೇಳಿದರೇ ಮಾತ್ರ ಒಳ್ಳೆ ಸಿನಿಮಾ ಅಭಿನಯ ಮಾಡು ಎಂದು ಸಲಹೆ ನೀಡುತ್ತಾರಂತೆ.

Kumaraswamy are afraid to give their son advice on cinema

ಈ ವಿಚಾರವನ್ನು ಇತ್ತೀಚಿಗಷ್ಟೆ ನಡೆದ 'ಸೀತಾರಾಮ ಕಲ್ಯಾಣ' ಚಿತ್ರದ ಸುದ್ದಿಗೋಷ್ಟಿಯಲ್ಲಿ ಸಿ ಎಂ ಕುಮಾರಸ್ವಾಮಿ ಅವರು ಹೇಳಿಕೊಂಡಿದ್ದಾರೆ. ಒಟ್ಟಾರೆ ಇನ್ನು ಮುಂದೆ ನಿಖಿಲ್ ಅಭಿನಯ ಮಾಡುವ ಚಿತ್ರಗಳ ಆಯ್ಕೆ ನಿಖಿಲ್ ಅವರದ್ದೇ ಆಗಿರುತ್ತೆ.

More from Filmibeat

English summary
Kannada producer Kumaraswamy are afraid to give their son advice on cinema. Kumaraswamy said about this on Seetha Rama Kalyana Pressmeet
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X