Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಹಾಡುಗಳನ್ನು ಕೇಳುವ ಕಾಲ ಕೂಡಿ ಬಂತು
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ 'ಕುರುಕ್ಷೇತ್ರ' ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಚಿತ್ರ ಬಿಡುಗಡೆ ಆಗಬೇಕಿತ್ತು. ಸಾಕಷ್ಟು ಕಾರಣಗಳಿಂದ ಸಿನಿಮಾ ಬಿಡುಗಡೆ ತಡವಾಗಿದ್ದು ಅಭಿಮಾನಿಗಳು ಚಿತ್ರ ಯಾವಾಗ ರಿಲೀಸ್ ಎಂದು ಎದುರು ನೋಡುತ್ತಿದ್ದಾರೆ.
ಸಿನಿಮಾ ಬಿಡುಗಡೆ ದಿನಾಂಕವನ್ನು ಇನ್ನು ಅಧಿಕೃತ ಮಾಡಿಲ್ಲವಾದರೂ ಸಿನಿಮಾತಂಡ ಚಿತ್ರದ ಹಾಡುಗಳನ್ನು ರಿಲೀಸ್ ಮಾಡಲು ಸಿದ್ದತೆ ಮಾಡಿಕೊಂಡಿದೆ. ಇದೇ ತಿಂಗಳ ಅಂತ್ಯಕ್ಕೆ ಅಂದರೆ ಆಗಸ್ಟ್ ಕೊನೆಯವಾರದಲ್ಲಿ 'ಕುರುಕ್ಷೇತ್ರ' ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ.
ದರ್ಶನ್ ಅಭಿನಯದ ಚಿತ್ರದ ಟೈಟಲ್ 'ಒಡೆಯರ್' ಅಲ್ಲ, ಮತ್ತೇನು?
ವಿ ಹರಿಕೃಷ್ಣ ಸಿನಿಮಾಗೆ ಸಂಗೀತ ನೀಡಿದ್ದು ವಿ ನಾಗೇಂದ್ರ ಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ಕಂದಪದ್ಯ, ಶ್ಲೋಕ ಕೂಡ ಸಿನಿಮಾದ ಹಾಡುಗಳಲ್ಲಿ ಇರಲಿವೆಯಂತೆ. ನಾಗಣ್ಣ ಸೇರಿದಂತೆ ಚಿತ್ರಕ್ಕೆ ನಾಲ್ಕು ನಿರ್ದೇಶಕರು ಆಕ್ಷನ್ ಕಟ್ ಹೇಳಿರುವುದು ವಿಶೇಷ.
ಸದ್ಯ ಆಗಸ್ಟ್ ಕೊನೆಯ ವಾರದಲ್ಲಿ ಹಾಡುಗಳನ್ನು ಆಲಿಸುವ ಅವಕಾಶ ಅಭಿಮಾನಿಗಳಿಗೆ ದೊರೆಯಲಿದ್ದು ಆದಷ್ಟು ಬೇಗ ಸಿನಿಮಾವನ್ನು ಬಿಡುಗಡೆ ಮಾಡಲಿದೆ ಸಿನಿಮಾತಂಡ. ಆಡಿಯೋ ಹಕ್ಕನ್ನು ಲಹರಿ ಮ್ಯೂಸಿಕ್ ಸಂಸ್ಥೆ ಖರೀದಿ ಮಾಡಿದ್ದು ಮುನಿರತ್ನ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.