Don't Miss!
- Lifestyle ಗಂಡು ಎಂದು ಸಾಕಿದ್ದ ನೀರು ಕುದುರೆ 7 ವರ್ಷದ ಬಳಿಕ ಹೆಣ್ಣಾಗಿತ್ತು..! ಝೂನಲ್ಲಿ ಅಚ್ಚರಿ..!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಯಾಮರಣದ ಬಗ್ಗೆ ಲಂಬಾಣಿ ಚಿತ್ರ 'ಆಂಸು'
'ದಯಾಮರಣ' ಈಗ ಪ್ರಪಂಚದಾದ್ಯಂತ ಬಹು ಚರ್ಚಿತವಾಗುತ್ತಿರುವ ವಿಷಯ. ಇದೇ ಅಂಶವನ್ನಿಟ್ಟುಕೊಂಡು ಈಗ ಲಂಬಾಣಿ ಭಾಷೆಯಲ್ಲಿ 'ಆಂಸು' (ಕಣ್ಣೀರು) ಎಂಬ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ.
ಈ
ಹಿಂದೆ
ಓಂ
ಪ್ರಕಾಶ್
ನಾಯಕ್
ಆಗಿ
ಹಲವಾರು
ಚಿತ್ರಗಳನ್ನು
ನಿರ್ಮಿಸಿ
ನಿರ್ದೇಶಿಸಿದ್ದ
ಪ್ರಕಾಶ್
ಕುಮಾರ್
ಈ
ಚಿತ್ರದ
ಕಥೆ,
ಚಿತ್ರಕಥೆ,
ಸಂಭಾಷಣೆ
ಬರೆದು
ನಿರ್ಮಾಣ
ನಿರ್ದೇಶನದ
ಜವಾಬ್ದಾರಿಯನ್ನು
ಹೊತ್ತಿದ್ದಾರೆ.
ಕ್ಯಾನ್ಸರ್
ಖಾಯಿಲೆಗೆ
ತುತ್ತಾಗಿ
ತನ್ನ
ಅಂತಿಮ
ದಿನಗಳನ್ನು
ಎದುರು
ನೋಡುತ್ತಿರುವ
ವೃದ್ಧ
ತಂದೆಯ
ನೋವು
ವೇದನೆಯನ್ನು
ನೋಡಲಾಗದೆ
ತಳಮಳಿಸುವ
ಮಗನ
ಪಾತ್ರವನ್ನು
ಪ್ರಕಾಶ್
ಕುಮಾರ್
ನಿರ್ವಹಿಸಿದ್ದಾರೆ.
[ಓಂ
'ಢಿಶುಂ
ಢಿಶುಂ'
ತಪ್ಪು
ಮಾಡಿದ್ರೆ
ಹೊಡೀತೀನಿ]
ಹಿರಿಯ ವಿತರಕ 82 ವರ್ಷದ ಶಾಂತಾರಾಂ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಗಂಗಾವತಿ ಜಿಲ್ಲೆಯ ಚಿರ್ಚಿನಗುಡ್ಡ ತಾಂಡಾವೊಂದರಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಸಲಾಗಿರುವ ಈ ಚಿತ್ರವೀಗ ಸೆನ್ಸಾರ್ ಹಂತದಲ್ಲಿದೆ.
ಮಹದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಬಿ.ಟಿ.ಲಲಿತಾ ನಾಯಕ್ ಅರ್ಪಿಸುವ ಈ ಚಿತ್ರಕ್ಕೆ ತರ್ಜುನ್, ಪ್ರಕಾಶ್ ಕುಮಾರ್, ಛಾಯಾಗ್ರಹಣ, ಕ್ರೇಜಿಬಾಯ್ಸ್ ತಂಡದ ಸಂಗೀತ ಸಂಯೋಜನೆ, ಶಿವಕುಮಾರ್ ಸ್ವಾಮಿ ಸಂಕಲನವಿದೆ.
ಪ್ರಕಾಶ್ ಕುಮಾರ್, ಜ್ಯೋತಿ, ಶಾಂತರಾಂ, ಶಿವಕುಮಾರ್, ಸಂತೋಷ್ ಮೇದಪ್ಪ, ರೂಪಸಿಂಗ್ ಬಿಜಾಪುರ, ಮೋಹನ್, ಮಾ. ಅಬ್ದುಲ್ ತಾರಾಬಳಗದಲ್ಲಿದ್ದಾರೆ. ಈ ಚಿತ್ರವನ್ನು ಇದೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. (ಫಿಲ್ಮಿಬೀಟ್ ಕನ್ನಡ)