Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಜನರ ಹೃದಯ ಸ್ಪರ್ಶಿಸಿದ ಅಭಿಷೇಕ್ ಕೆಲಸ
ತಮ್ಮ ಸಾಧನೆಯ ಮೂಲಕ ಮಂಡ್ಯ ಹೆಸರನ್ನು ಇಂಡಿಯಾದ ತುಂಬ ತಲುಪಿಸಿದ್ದ ಅಂಬರೀಶ್, ಸಾವಿನ ನಂತರವೂ ಮಂಡ್ಯದ ಮಣ್ಣಿನ ಋಣ ತೀರಿಸಿದ್ದಾರೆ.
ಮಂಡ್ಯದಲ್ಲಿ ಅಂಬರೀಶ್ ಮೃತ ದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಅಲ್ಲಿಂದ ಬೆಂಗಳೂರಿಗೆ ಪಾರ್ಥಿವ ಶರೀರ ರವಾನೆ ಮಾಡುವ ಮುನ್ನ ಮಂಡ್ಯದ ಮಣ್ಣಿನ ಸ್ಪರ್ಶವನ್ನ ಅವರ ದೇಹಕ್ಕೆ ಮಾಡಲಾಯಿತು.
ಪಂಚಭೂತಗಳಲ್ಲಿ ಲೀನರಾದ 'ಮಂಡ್ಯದ ಗಂಡು' ಅಮರ್ ನಾಥ್
ಅಂಬರೀಶ್ ಪುತ್ರ ಅಭಿಷೇಕ್ ಮಂಡ್ಯದ ಮಣ್ಣನ್ನು ತೆಗೆದುಕೊಂಡು ತಮ್ಮ ತಂದೆಯ ಹಣೆ, ಕಣ್ಣು ಮತ್ತು ತುಟಿಗಳಿಗೆ ಸವರಿದರು. ಇದರ ಸಾಂಕೇತಿಕ ಅರ್ಥ ಮಂಡ್ಯದ ಮಣ್ಣಿನ ಋಣ ತೀರಿಸಿದರು ಅಂತಲೇ ಅಥವಾ ಮಂಡ್ಯದ ಮಣ್ಣಿನ್ನು ತಮ್ಮ ಜೊತೆಗೆ ತೆಗೆದುಕೊಂಡು ಹೋದರು ಎಂತಲೋ ತಿಳಿದಿಲ್ಲ.
ಹೌದು, ಅಭಿಷೇಕ್ ಮನಸ್ಸಿನಲ್ಲಿ ಆ ವೇಳೆ ಏನಿತ್ತು ತಿಳಿಯಲಿಲ್ಲ. ಆದರೆ, ಅಭಿಷೇಕ್ ಅವರ ಈ ಕೆಲಸ ನಿಜಕ್ಕೂ ಮಂಡ್ಯ ಜನರ ಹೃದಯವನ್ನ ಸ್ಪರ್ಶಿಸಿತು.
ಅಪ್ಪ ಅಂಬಿಯಂತೆ ಮಾನವೀಯತೆ ಮೆರೆದ ಮಗ ಅಭಿಶೇಕ್
ಆ ಬಳಿಕ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಮೃತ ದೇಹದ ಅಂತ್ಯಕ್ರಿಯೆ ನಡೆಯಿತು. ಮಗ ಅಭಿಷೇಕ್, ತಮ್ಮ ತಂದೆಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಅಂಬರೀಶ್ ಪಂಚಭೂತಗಳಲ್ಲಿ ಲೀನರಾದರು.