Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡದಲ್ಲಿ ಈ ವಾರ ನಾಲ್ಕು ಹೊಸ ಸಿನಿಮಾಗಳು ಬಿಡುಗಡೆ
ಲಾಕ್ಡೌನ್ ಬಳಿಕ ಕನ್ನಡ ಚಿತ್ರರಂಗ ನಿಧಾನವಾಗಿ ಯಥಾಸ್ಥಿತಿಗೆ ಮರಳುತ್ತಿದೆ. ವಾರದಿಂದ ವಾರಕ್ಕೆ ಹೊಸ ಸಿನಿಮಾಗಳ ಬಿಡುಗಡೆ ಸಂಖ್ಯೆಯೂ ದೊಡ್ಡದಾಗುತ್ತಿದೆ. ಸದ್ಯಕ್ಕೆ ಬಿಗ್ ಸ್ಟಾರ್ ನಟರ ಚಿತ್ರಗಳು ಥಿಯೇಟರ್ಗೆ ಬರಲು ಧೈರ್ಯ ಮಾಡಿಲ್ಲವಾದರೂ, ಹೊಸಬರು ಸಿನಿಮಾಗಳು ಜನರ ಮುಂದೆ ಬರ್ತಿದೆ.
ಈ ವಾರ ನಾಲ್ಕು ಸಿನಿಮಾಗಳು ಚಿತ್ರಮಂದಿರಕ್ಕೆ ಲಗ್ಗೆಯಿಟ್ಟಿದೆ. ಕಿಲಾಡಿಗಳು, ನಾನೊಂಥರ, ಆರ್ ಎಚ್ 100 ಹಾಗೂ ತನಿಖೆ ಎಂಬ ವಿಭಿನ್ನ ಚಿತ್ರಗಳು ಈ ವಾರ ಗಾಂಧಿನಗರಕ್ಕೆ ಬಂದಿದೆ.
ಹೊಸಬರ 'ತನಿಖೆ'ಗೆ ಸಾಥ್ ನೀಡಿದ ಶಿವರಾಜ್ ಕುಮಾರ್
'ನಾನೊಂಥರ' ಸಿನಿಮಾಗೆ ರಮೇಶ್ ಕಗ್ಗಲು ನಿರ್ದೇಶನ ಮಾಡಿದ್ದು, ತಾರಕ್ ವಿ ಶೇಖರಪ್ಪ ನಾಯಕರಾಗಿದ್ದಾರೆ. ಹಿರಿಯ ನಟ ದೇವರಾಜ್ ಸಹ ಪ್ರಮುಖ ಪಾತ್ರ ಮಾಡಿದ್ದಾರೆ.
ಎಂಸಿ ಮಹೇಶ್ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿರುವ ಸಿನಿಮಾ ಆರ್ ಎಚ್ 100 ಈ ವಾರ ತೆರೆಕಾಣುತ್ತಿದೆ. ಹರ್ಷ, ಗಣೇಶ್, ಚಿತ್ರ ಹಾಗೂ ಕಾವ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಜಿ ಎಸ್ ಕಲಿಗೌಡ ನಿರ್ದೇಶನ ಮಾಡಿರುವ 'ತನಿಖೆ' ಚಿತ್ರ ಈ ಚಿತ್ರ ವಾರ ಬಿಡುಗಡೆಯಾಗುತ್ತಿದೆ. ಕೆ ಬಸವರಾಜ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಕೆ ಎಮ್ ಚೇತನ್ ಬಾಬು ಸಂಗೀತವಿರುವ 'ತನಿಖೆ' ಸಿನಿಮಾಗೆ ಶ್ಯಾಮ್ ಸಿಂದನೂರು ಛಾಯಾಗ್ರಹಣ ಮಾಡಿದ್ದಾರೆ.
Recommended Video
ಈ ಚಿತ್ರಗಳ ಜೊತೆಗೆ ಕಿಲಾಡಿಗಳು ಎಂಬ ಸಿನಿಮಾನೂ ಪ್ರೇಕ್ಷಕರೆದುರು ಬರ್ತಿದೆ.