For Quick Alerts
For Daily Alerts
Don't Miss!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಸಿನಿಮಾ ಗೀತ ರಚನೆಕಾರ ತಂಗಾಳಿ ನಾಗರಾಜ್ ನಿಧನ
News
oi-Manjunatha C
By Manjunatha C
|
ಕನ್ನಡ ಸಿನಿಮಾದ ಖ್ಯಾತ ಚಿತ್ರಸಾಹಿತಿ, ಗೀತ ರಚನೆಕಾರ ತಂಗಾಳಿ ನಾಗರಾಜ್ ಅವರು ಇಂದು (ಶನಿವಾರ) ಬೆಳಿಗ್ಗೆ ಹೃದಯಾಘಾತದಿಂದ ಮೃತರಾಗಿದ್ದಾರೆ.
'ತಂಗಾಳಿ ಎಲ್ಲಿಂದ ಬೀಸುವೆ' ಹಾಡು ಬರೆದು ಖ್ಯಾತರಾದ ನಾಗರಾಜ್ ಆ ನಂತರ ತಂಗಾಳಿ ನಾಗರಾಜ್ ಎಂದೇ ಪರಿಚಿತರಾದರು. ಕಲಾಸಿಪಾಳ್ಯದ 'ಧೂಳ್ ಮಗಾ ಧೂಳ್' ಹಾಡು ಸೇರಿ ಹಲವು ಹಿಟ್ಗಳನ್ನು ತಂಗಾಳಿ ನಾಗರಾಜ್ ಬರೆದಿದ್ದಾರೆ.
ಕಳೆದ ಹದಿನೈದು ವರ್ಷಗಳಿಂದಲೂ ತಂಗಾಳಿ ನಾಗರಾಜ್ ಕನ್ನಡ ಸಿನಿಮಾಗಳಲ್ಲಿ ಗೀತರಚನೆಕಾರರಾಗಿ ಕೆಲಸ ಮಾಡುತ್ತಿದ್ದು, ನೂರಾರು ಹಿಟ್ ಹಾಡುಗಳನ್ನು ಬರೆದಿದ್ದಾರೆ.
Recommended Video
Rakesh
Adiga
spiritual
Rap
,
ಕನ್ನಡಧ
Rapperಗಳಿಗೆ
ಕಿವಿಮಾತು
|
Rakesh
Adiga
|
Filmibeat
Kannada
ತಂಗಾಳಿ ನಾಗರಾಜ್ ಅವರ ನಿಧನಕ್ಕೆ ಗೀತರಚನೆಕಾರ ಕವಿರಾಜ್ ಸೇರಿದಂತೆ ಚಂದನವನದ ಇತರ ಗೀತರಚನೆಕಾರರು, ಸಂಗೀತ ನಿರ್ದೇಶಕರು ಬೇಸರ ವ್ಯಕ್ತಪಡಿಸಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
English summary
Kannada movie song lyricist Tangali Nagaraj passed away due to heart attack on September 12 morning.