ಚಾಮುಂಡೇಶ್ವರಿ ದೇವಿ ಮುಂದೆ ಚೇತನ್ ಬರೆದ ಸಾಹಿತ್ಯ ಹೀಗಿದೆ

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಮದಗಜ' ಸಿನಿಮಾದ ಸ್ಕ್ರಿಪ್ಟ್ ಪೂಜೆ ಹಾಗೂ ಲಿರಿಕ್ಸ್ ಪೂಜೆ ಇಂದು ನಡೆದಿದೆ. ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ಅಮ್ಮನ ದೇವಸ್ಥಾನದಲ್ಲಿ ಚಿತ್ರದ ಪೂಜೆ ಕಾರ್ಯಕ್ರಮ ಜರುಗಿದೆ.

ಇಂದು ಬೆಳಗ್ಗೆ 7.30ಕ್ಕೆ ಚಿತ್ರದ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ನಟ ಶ್ರೀಮುರಳಿ, ಚೇತನ್ ಕುಮಾರ್ (ಭರಾಟೆ) , ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ , ಸುಪ್ರೀತ್, ನಿರ್ದೇಶಕ ಮಹೇಶ್ ಕುಮಾರ್ ಭಾಗಿಯಾಗಿದ್ದರು.

ವಿಶೇಷ ಅಂದರೆ, ತಾಯಿ ಚಾಮುಂಡೇಶ್ವರಿ ಮುಂದೆಯೇ ಚೇತನ್ ಕುಮಾರ್ ಸಿನಿಮಾದ ಹಾಡನ್ನು ಬರೆದಿದ್ದಾರೆ. ದೇವರ ಮುಂದೆ ಚೇತನ್ ಬರದ ಸಾಹಿತ್ಯ ಈ ಮುಂದಿನಂತಿದೆ.

madhagaja kannada movie script pooja held today in mysore

''ಶತ್ರು ದಮನವನ್ನು ಮಾಡೋ ಸೈನ್ಯವನೇ ಇಳಿಸೋ ವೈರತ್ವ ದರ್ಪ ಹೊರೆ

ಸೂರ್ಯ ಇರೋವರೆಗೂ ಭೂಮಿ ನೆನೆಯಲಿ ಮೊಳಗಲಿ ಕೀರ್ತಿ ಜಯಿಸೊ ದೊರೆ

ಗಜಗಳ ಪಳಗಿಸೊ ನಿನ್ನಯ ಭುಜಬಲಮದವನ್ನು ಕರಗಿಸೋ ನಿನ್ನೆಯ ಮನೋಬಲ

ಛಲದಂಕ ಮಲ್ಲ ನೀನೇ ಮದಗಜ''

madhagaja kannada movie script pooja held today in mysore

'ಮದಗಜ' ಸಿನಿಮಾ ಟೈಟಲ್ ಸಾಂಗ್ ಇದಾಗಿದೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. 'ಅಯೋಗ್ಯ' ನಂತರ ಮತ್ತೆ ಅದೇ ಕಾಂಬಿನೇಶನ್ ನಲ್ಲಿ ಈ ಚಿತ್ರದ ಹಾಡುಗಳು ಸಿದ್ಧವಾಗಲಿವೆ.

More from Filmibeat

English summary
Actor Sri Murali's 'Madhagaja' kannada movie script pooja held today in mysore.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X