For Daily Alerts
Just In
Don't Miss!
- Sports
ಐಪಿಎಲ್ 2021: ಸಿಎಸ್ಕೆ ಉಳಿಸಿಕೊಂಡಿರುವ, ಕೈ ಬಿಟ್ಟಿರುವ ಆಟಗಾರರ ಪಟ್ಟಿ
- Automobiles
ಒಂದು ಗಂಟೆಯಲ್ಲಿ ಈ ಬುಲೆಟ್ ಥಾಲಿಯನ್ನು ತಿಂದು ಮುಗಿಸುವವರಿಗೆ ಸಿಗಲಿದೆ ಬುಲೆಟ್ ಬೈಕ್
- News
ಕೃಷಿ ಕಾಯ್ದೆಗಳ ಕಥೆ: ರೈತರಿಗೆ ಸಮಾಧಾನ ನೀಡದ "ಸಂಧಾನ" ಸಭೆಗಳ ಸಾಲು!
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು
News
oi-Naveen
By Naveen
|
ಟಾಲಿವುಡ್ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬು ನಿನ್ನೆ(ಸಪ್ಟೆಂಬರ್ 24) ಸಂಜೆ ಬೆಂಗಳೂರಿಗೆ ಆಗಮಿಸಿದ್ದರು. ತಮ್ಮ ಹೊಸ ಸಿನಿಮಾ 'ಸ್ಪೈಡರ್' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಹಾಜರಿದ್ದರು.
ಈ ವೇಳೆ ''ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ. ನನಗೆ ಇಲ್ಲಿ ಒಳ್ಳೆಯ ಸ್ನೇಹಿತರಿದ್ದಾರೆ. ಪುನೀತ್ ರಾಜ್ ಕುಮಾರ್ ನನ್ನ ಒಳ್ಳೆಯ ಗೆಳೆಯರು. ಅದ್ದರಿಂದ ಕನ್ನಡದಲ್ಲಿ ನಟಿಸುವುದಕ್ಕೆ ನನ್ನ ಅಭ್ಯಂತರವಿಲ್ಲ'' ಎಂದು ಮಹೇಶ್ ಬಾಬು ಹೇಳಿದ್ದಾರೆ.
'ಸ್ಪೈಡರ್' ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಟಾಕ್ ಸೃಷ್ಟಿ ಮಾಡಿದೆ. ಸ್ಟಾರ್ ಡೈರೆಕ್ಟರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಕುಲ್ ಪ್ರೀತ್ ಸಿಂಗ್ ಪ್ರಿನ್ಸ್ ಗೆ ಜೋಡಿಯಾಗಿದ್ದಾರೆ. ಅಂದಹಾಗೆ, 'ಸ್ಪೈಡರ್' ಸಿನಿಮಾ ಇದೇ ತಿಂಗಳು 27ಕ್ಕೆ ಬಿಡುಗಡೆಯಾಗುತ್ತಿದೆ.
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: mahesh babu rakul preet singh murugadas tollywood ಮಹೇಶ್ ಬಾಬು ರಾಕುಲ್ ಪ್ರೀತ್ ಸಿಂಗ್ ಟಾಲಿವುಡ್
English summary
Tollywood actor Mahesh Babu came to Bengaluru yesterday (september 24) to promote his 'Spyder' movie.
Story first published: Monday, September 25, 2017, 10:17 [IST]
Other articles published on Sep 25, 2017