For Daily Alerts
Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು
News
oi-Naveen
By Naveen
|
ಟಾಲಿವುಡ್ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬು ನಿನ್ನೆ(ಸಪ್ಟೆಂಬರ್ 24) ಸಂಜೆ ಬೆಂಗಳೂರಿಗೆ ಆಗಮಿಸಿದ್ದರು. ತಮ್ಮ ಹೊಸ ಸಿನಿಮಾ 'ಸ್ಪೈಡರ್' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಹಾಜರಿದ್ದರು.
ಈ ವೇಳೆ ''ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ. ನನಗೆ ಇಲ್ಲಿ ಒಳ್ಳೆಯ ಸ್ನೇಹಿತರಿದ್ದಾರೆ. ಪುನೀತ್ ರಾಜ್ ಕುಮಾರ್ ನನ್ನ ಒಳ್ಳೆಯ ಗೆಳೆಯರು. ಅದ್ದರಿಂದ ಕನ್ನಡದಲ್ಲಿ ನಟಿಸುವುದಕ್ಕೆ ನನ್ನ ಅಭ್ಯಂತರವಿಲ್ಲ'' ಎಂದು ಮಹೇಶ್ ಬಾಬು ಹೇಳಿದ್ದಾರೆ.
'ಸ್ಪೈಡರ್' ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಟಾಕ್ ಸೃಷ್ಟಿ ಮಾಡಿದೆ. ಸ್ಟಾರ್ ಡೈರೆಕ್ಟರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಕುಲ್ ಪ್ರೀತ್ ಸಿಂಗ್ ಪ್ರಿನ್ಸ್ ಗೆ ಜೋಡಿಯಾಗಿದ್ದಾರೆ. ಅಂದಹಾಗೆ, 'ಸ್ಪೈಡರ್' ಸಿನಿಮಾ ಇದೇ ತಿಂಗಳು 27ಕ್ಕೆ ಬಿಡುಗಡೆಯಾಗುತ್ತಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: mahesh babu rakul preet singh murugadas tollywood ಮಹೇಶ್ ಬಾಬು ರಾಕುಲ್ ಪ್ರೀತ್ ಸಿಂಗ್ ಟಾಲಿವುಡ್
English summary
Tollywood actor Mahesh Babu came to Bengaluru yesterday (september 24) to promote his 'Spyder' movie.
Story first published: Monday, September 25, 2017, 10:17 [IST]
Other articles published on Sep 25, 2017