For Quick Alerts
For Daily Alerts
Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು
News
oi-Naveen
By Naveen
|
ಟಾಲಿವುಡ್ ಸ್ಟಾರ್ ನಟ ಪ್ರಿನ್ಸ್ ಮಹೇಶ್ ಬಾಬು ನಿನ್ನೆ(ಸಪ್ಟೆಂಬರ್ 24) ಸಂಜೆ ಬೆಂಗಳೂರಿಗೆ ಆಗಮಿಸಿದ್ದರು. ತಮ್ಮ ಹೊಸ ಸಿನಿಮಾ 'ಸ್ಪೈಡರ್' ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹ ಹಾಜರಿದ್ದರು.
ಈ ವೇಳೆ ''ಒಳ್ಳೆಯ ಕಥೆ ಸಿಕ್ಕರೆ ಕನ್ನಡ ಸಿನಿಮಾದಲ್ಲಿ ಅಭಿನಯಿಸುತ್ತೇನೆ. ನನಗೆ ಇಲ್ಲಿ ಒಳ್ಳೆಯ ಸ್ನೇಹಿತರಿದ್ದಾರೆ. ಪುನೀತ್ ರಾಜ್ ಕುಮಾರ್ ನನ್ನ ಒಳ್ಳೆಯ ಗೆಳೆಯರು. ಅದ್ದರಿಂದ ಕನ್ನಡದಲ್ಲಿ ನಟಿಸುವುದಕ್ಕೆ ನನ್ನ ಅಭ್ಯಂತರವಿಲ್ಲ'' ಎಂದು ಮಹೇಶ್ ಬಾಬು ಹೇಳಿದ್ದಾರೆ.
'ಸ್ಪೈಡರ್' ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಟಾಕ್ ಸೃಷ್ಟಿ ಮಾಡಿದೆ. ಸ್ಟಾರ್ ಡೈರೆಕ್ಟರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಕುಲ್ ಪ್ರೀತ್ ಸಿಂಗ್ ಪ್ರಿನ್ಸ್ ಗೆ ಜೋಡಿಯಾಗಿದ್ದಾರೆ. ಅಂದಹಾಗೆ, 'ಸ್ಪೈಡರ್' ಸಿನಿಮಾ ಇದೇ ತಿಂಗಳು 27ಕ್ಕೆ ಬಿಡುಗಡೆಯಾಗುತ್ತಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: mahesh babu rakul preet singh murugadas tollywood ಮಹೇಶ್ ಬಾಬು ರಾಕುಲ್ ಪ್ರೀತ್ ಸಿಂಗ್ ಟಾಲಿವುಡ್
English summary
Tollywood actor Mahesh Babu came to Bengaluru yesterday (september 24) to promote his 'Spyder' movie.
Story first published: Monday, September 25, 2017, 10:17 [IST]
Other articles published on Sep 25, 2017