Don't Miss!
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ? ಈ ಬಗೆಯ ಆಹಾರ ಸೇವನೆ ಒಳ್ಳೆಯದು
- News
7th Pay Commission DA: ನೌಕರರಿಗೆ 18 ತಿಂಗಳ ಬಾಕಿ DA ಹಣ ಎಷ್ಟು ಕಂತುಗಳಲ್ಲಿ ಸಿಗಲಿದೆ? ತಿಳಿಯಿರಿ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಾಂಗ್ರೆಸ್ ಪ್ರಚಾರಕ್ಕಾಗಿ ರಸ್ತೆಗಿಳಿದರು ಸ್ಟಾರ್ ಕಲಾವಿದರು
ಚುನಾವಣೆ ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯಗಳನ್ನ ಶುರು ಮಾಡುತ್ತಿವೆ. ಜನರನ್ನ ಯಾವ ರೀತಿಯಲ್ಲಿ ಆಕರ್ಷಣೆ ಮಾಡಲು ಸಾಧ್ಯ ಎನ್ನುವ ಅಂಶಗಳನ್ನ ಹುಡುಕಿ ಸಿನಿಮಾರಂಗದತ್ತ ರಾಜಕೀಯ ವ್ಯಕ್ತಿಗಳು ಮುಖ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಸ್ಟಾರ್ ಕಲಾವಿದರು ಪ್ರಚಾರಕ್ಕಾಗಿ ರಸ್ತೆಗಿಳಿಯುತ್ತಿದ್ದಾರೆ. ಇಂದಿನಿಂದ(ಜ.31) ಕಲಾವಿದರು ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಚಂದನವನದ ಕನಸಿನ ರಾಣಿ ಮಾಲಾಶ್ರೀ , ಉಮಾಶ್ರೀ ಹಾಗೂ ಹಾಸ್ಯ ಕಲಾವಿದ ಸಾಧುಕೋಕಿಲ ಸದ್ಯ ಕಾಂಗ್ರೇಸ್ ಪಕ್ಷದಿಂದ ಪ್ರಚಾರಕ್ಕೆ ಇಳಿಯುವುದು ಕನ್ಫರ್ಮ್ ಆಗಿದೆ.
ಸಿನಿಮಾ
ಅಷ್ಟೇ
ಅಲ್ಲ
ನಿಜವಾಗಿಯೂ
'MLA'
ಆಗ್ತಾರಂತೆ
ಪ್ರಥಮ್
ನಟಿ ಮಾಲಾಶ್ರೀ ಅವರಿಗೆ ಕ್ಲಾಸ್ ಮತ್ತು ಮಾಸ್ ಎರಡು ರೀತಿಯ ಅಭಿಮಾನಿಗಳು ಇದ್ದಾರೆ. ಇನ್ನು ಸಾಧುಕೋಕಿಲ ತೆರೆ ಮೇಲೆ ಬಂದರೆ ಸಾಕು ಖುಷಿ ಪಡುವ ಜನರು ಸಾಕಷ್ಟಿದ್ದಾರೆ. ಅದೇ ಕಾರಣದಿಂದ ಇವರಿಬ್ಬರನ್ನ ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.

ಡಿ ಕೆ ಶಿವಕುಮಾರ್ ಈ ಮೂರು ಕಲಾವಿದರನ್ನ ತಮ್ಮ ಪಕ್ಷದ ಪ್ರಚಾರದ ಕೆಲಸಕ್ಕಾಗಿ ಆಹ್ವಾನ ಮಾಡಿದ್ದಾರೆ. ಇವರುಗಳನ್ನ ಬಿಟ್ಟು ಇನ್ನು ಅನೇಕರು ಕಾಂಗ್ರೆಸ್ ಪಕ್ಷದ ಪರವಾಗಿ ಓಟು ಕೇಳಲು ನಿಮ್ಮ ಮನೆಯ ಬಾಗಿಲಿಗೆ ಬರಲಿದ್ದಾರೆ.