Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಪ್ರಚಾರಕ್ಕಾಗಿ ರಸ್ತೆಗಿಳಿದರು ಸ್ಟಾರ್ ಕಲಾವಿದರು
ಚುನಾವಣೆ ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯಗಳನ್ನ ಶುರು ಮಾಡುತ್ತಿವೆ. ಜನರನ್ನ ಯಾವ ರೀತಿಯಲ್ಲಿ ಆಕರ್ಷಣೆ ಮಾಡಲು ಸಾಧ್ಯ ಎನ್ನುವ ಅಂಶಗಳನ್ನ ಹುಡುಕಿ ಸಿನಿಮಾರಂಗದತ್ತ ರಾಜಕೀಯ ವ್ಯಕ್ತಿಗಳು ಮುಖ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಸ್ಟಾರ್ ಕಲಾವಿದರು ಪ್ರಚಾರಕ್ಕಾಗಿ ರಸ್ತೆಗಿಳಿಯುತ್ತಿದ್ದಾರೆ. ಇಂದಿನಿಂದ(ಜ.31) ಕಲಾವಿದರು ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ. ಚಂದನವನದ ಕನಸಿನ ರಾಣಿ ಮಾಲಾಶ್ರೀ , ಉಮಾಶ್ರೀ ಹಾಗೂ ಹಾಸ್ಯ ಕಲಾವಿದ ಸಾಧುಕೋಕಿಲ ಸದ್ಯ ಕಾಂಗ್ರೇಸ್ ಪಕ್ಷದಿಂದ ಪ್ರಚಾರಕ್ಕೆ ಇಳಿಯುವುದು ಕನ್ಫರ್ಮ್ ಆಗಿದೆ.
ಸಿನಿಮಾ ಅಷ್ಟೇ ಅಲ್ಲ ನಿಜವಾಗಿಯೂ 'MLA' ಆಗ್ತಾರಂತೆ ಪ್ರಥಮ್
ನಟಿ ಮಾಲಾಶ್ರೀ ಅವರಿಗೆ ಕ್ಲಾಸ್ ಮತ್ತು ಮಾಸ್ ಎರಡು ರೀತಿಯ ಅಭಿಮಾನಿಗಳು ಇದ್ದಾರೆ. ಇನ್ನು ಸಾಧುಕೋಕಿಲ ತೆರೆ ಮೇಲೆ ಬಂದರೆ ಸಾಕು ಖುಷಿ ಪಡುವ ಜನರು ಸಾಕಷ್ಟಿದ್ದಾರೆ. ಅದೇ ಕಾರಣದಿಂದ ಇವರಿಬ್ಬರನ್ನ ಸ್ಟಾರ್ ಪ್ರಚಾರಕರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಡಿ ಕೆ ಶಿವಕುಮಾರ್ ಈ ಮೂರು ಕಲಾವಿದರನ್ನ ತಮ್ಮ ಪಕ್ಷದ ಪ್ರಚಾರದ ಕೆಲಸಕ್ಕಾಗಿ ಆಹ್ವಾನ ಮಾಡಿದ್ದಾರೆ. ಇವರುಗಳನ್ನ ಬಿಟ್ಟು ಇನ್ನು ಅನೇಕರು ಕಾಂಗ್ರೆಸ್ ಪಕ್ಷದ ಪರವಾಗಿ ಓಟು ಕೇಳಲು ನಿಮ್ಮ ಮನೆಯ ಬಾಗಿಲಿಗೆ ಬರಲಿದ್ದಾರೆ.