twitter
    For Quick Alerts
    ALLOW NOTIFICATIONS  
    For Daily Alerts

    ಎಸ್ ನಾರಾಯಣ್ ಗೆ 40 ಲಕ್ಷ ರೂಪಾಯಿ ಮೋಸ ಮಾಡಿದ ಜೋತಿಷಿ!

    By Naveen
    |

    Recommended Video

    ಸಿಕ್ಕಿದ್ದು 70 ಕೋಟಿ ಸಾಲ ಅಲ್ಲ ಬರೀ ಮೋಸ..! | Filmibeat Kannada

    ಖ್ಯಾತ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್ ಈಗ ಮೋಸ ಹೋಗಿದ್ದಾರೆ. ಕಡಿಮೆ ಬಡ್ಡಿ ದರಕ್ಕೆ ಆಸೆ ಪಟ್ಟು 40 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಈ ಪ್ರಕರಣದ ಒಬ್ಬ ಆರೋಪಿ ಕೂಡ ಈಗ ಸಿಕ್ಕಿ ಬಿದ್ದಿದ್ದಾನೆ.

    2016ರಲ್ಲಿ ಎನ್ ನಾರಾಯಣ್ ಅವರ ಒಂದು ಪ್ರಾಜೆಕ್ಟ್ ಗೆ ಹೆಚ್ಚು ಹಣದ ಅಗತ್ಯ ಇತಂತ್ತೆ. ಈ ಕಾರಣದಿಂದ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಅಲೆದಾಡುತ್ತಿದ್ದರಂತೆ. ಒಮ್ಮೆ ಬ್ಯಾಂಕ್ ನಲ್ಲಿ ಪರಿಚಯ ಆದ ಒಬ್ಬ ವ್ಯಕ್ತಿ ತಮಿಳುನಾಡಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿದನಂತೆ.

    ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್! ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್!

    ತಮಿಳುನಾಡಿನ ಮಂದಾರ ಮೂರ್ತಿ ಎಂಬ ಜೋತಿಷಿ ಕಡೆಯಿಂದ ಕಡಿಮೆ ಬಡ್ಡಿಗೆ ಸಾಲ ಕೊಡಿಸುತ್ತೇನೆ ಎಂದು ಆ ವ್ಯಕ್ತಿ ಮಾತು ಕೊಟ್ಟಿದ್ದ. ಬಳಿಕ ಎಸ್ ನಾರಾಯಣ್ 40 ಲಕ್ಷ ಹಣವನ್ನು ಕಮಿಷನ್ ರೂಪದಲ್ಲಿ ಅವನಿಗೆ ನೀಡಿದ್ದರು. ಹಣ ಪಡೆದ ನಂತರ ಆತ ಫೇಕ್ ಡಿಡಿ ನೀಡಿ ಯಾಮಾರಿಸಿದ್ದ.

    mandara murty cheated director s narayan

    ಈ ವಿಷಯಕ್ಕೆ ಸಂಬಂಧಿಸಿದಂತೆ 2017 ರಲ್ಲಿ ಎಸ್ ನಾರಾಯಣ್ ಪೊಲೀಸರಿಗೆ ದೂರು ನೀಡಿದ್ದರು. ಯಶವಂತಪುರ ಪೊಲೀಸರು ಇದೀಗ ಈ ಪ್ರಕರಣದ ಒಬ್ಬ ಆರೋಪಿಯನ್ನು ಬಂದಿಸಿದ್ದಾರೆ. ಮುಖ್ಯ ಆರೋಪಿ ಮಂದಾರ ಮೂರ್ತಿಯ ಹುಡುಕಾಟದಲ್ಲಿ ಪೋಲೀಸರು ತೊಡಗಿದ್ದಾರೆ.

    English summary
    Mandara Murty a Tamilnadu astrologer cheated kannada director S Narayan.
    Friday, August 31, 2018, 18:02
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X