Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ಗೆ 40 ಲಕ್ಷ ರೂಪಾಯಿ ಮೋಸ ಮಾಡಿದ ಜೋತಿಷಿ!
Recommended Video
ಖ್ಯಾತ ಚಲನಚಿತ್ರ ನಿರ್ದೇಶಕ ಎಸ್ ನಾರಾಯಣ್ ಈಗ ಮೋಸ ಹೋಗಿದ್ದಾರೆ. ಕಡಿಮೆ ಬಡ್ಡಿ ದರಕ್ಕೆ ಆಸೆ ಪಟ್ಟು 40 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಈ ಪ್ರಕರಣದ ಒಬ್ಬ ಆರೋಪಿ ಕೂಡ ಈಗ ಸಿಕ್ಕಿ ಬಿದ್ದಿದ್ದಾನೆ.
2016ರಲ್ಲಿ ಎನ್ ನಾರಾಯಣ್ ಅವರ ಒಂದು ಪ್ರಾಜೆಕ್ಟ್ ಗೆ ಹೆಚ್ಚು ಹಣದ ಅಗತ್ಯ ಇತಂತ್ತೆ. ಈ ಕಾರಣದಿಂದ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಅಲೆದಾಡುತ್ತಿದ್ದರಂತೆ. ಒಮ್ಮೆ ಬ್ಯಾಂಕ್ ನಲ್ಲಿ ಪರಿಚಯ ಆದ ಒಬ್ಬ ವ್ಯಕ್ತಿ ತಮಿಳುನಾಡಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿದನಂತೆ.
ನಾರಾಯಣ್ ಪುತ್ರನಿಗೆ ಲಾಟರಿ ಹೊಡಿತು : ಡಿ ಬಾಸ್ ಚಿತ್ರದಲ್ಲಿ ಪಂಕಜ್!
ತಮಿಳುನಾಡಿನ ಮಂದಾರ ಮೂರ್ತಿ ಎಂಬ ಜೋತಿಷಿ ಕಡೆಯಿಂದ ಕಡಿಮೆ ಬಡ್ಡಿಗೆ ಸಾಲ ಕೊಡಿಸುತ್ತೇನೆ ಎಂದು ಆ ವ್ಯಕ್ತಿ ಮಾತು ಕೊಟ್ಟಿದ್ದ. ಬಳಿಕ ಎಸ್ ನಾರಾಯಣ್ 40 ಲಕ್ಷ ಹಣವನ್ನು ಕಮಿಷನ್ ರೂಪದಲ್ಲಿ ಅವನಿಗೆ ನೀಡಿದ್ದರು. ಹಣ ಪಡೆದ ನಂತರ ಆತ ಫೇಕ್ ಡಿಡಿ ನೀಡಿ ಯಾಮಾರಿಸಿದ್ದ.
ಈ ವಿಷಯಕ್ಕೆ ಸಂಬಂಧಿಸಿದಂತೆ 2017 ರಲ್ಲಿ ಎಸ್ ನಾರಾಯಣ್ ಪೊಲೀಸರಿಗೆ ದೂರು ನೀಡಿದ್ದರು. ಯಶವಂತಪುರ ಪೊಲೀಸರು ಇದೀಗ ಈ ಪ್ರಕರಣದ ಒಬ್ಬ ಆರೋಪಿಯನ್ನು ಬಂದಿಸಿದ್ದಾರೆ. ಮುಖ್ಯ ಆರೋಪಿ ಮಂದಾರ ಮೂರ್ತಿಯ ಹುಡುಕಾಟದಲ್ಲಿ ಪೋಲೀಸರು ತೊಡಗಿದ್ದಾರೆ.