Don't Miss!
- News Petrol Price: ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ವಿವರ ತಿಳಿಯಿರಿ
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಅದ್ದೂರಿ ಸ್ವಾಗತಕ್ಕೆ ಮಂಡ್ಯದಲ್ಲಿ ಸಕಲ ಸಿದ್ಧತೆ
Recommended Video
'ಕುರುಕ್ಷೇತ್ರ' ಸಿನಿಮಾ ನಾಳೆ ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಈ ಅದ್ದೂರಿ ಸಿನಿಮಾವನ್ನು ಅಷ್ಟೇ ಅದ್ದೂರಿಯಾಗಿ ಸ್ವಾಗತ ಮಾಡಲು ಮಂಡ್ಯ ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ಮಂಡ್ಯ ಚುನಾವಣಾ ಸಮಯದಲ್ಲಿ ದರ್ಶನ್ ಹಾಗೂ ಯಶ್ ರನ್ನು ಜೋಡೆತ್ತು ಎಂದು ಕರೆಯಲಾಗಿತ್ತು. ಚುನಾವಣಾ ವೇಳೆ ಈ ಇಬ್ಬರೂ ನಟರು ಮಂಡ್ಯ ಜನರಿಗೆ ಮತ್ತಷ್ಟು ಹತ್ತಿರ ಆಗಿದ್ದರು. ಆ ಕಾರಣ 50 ಜೋಡೆತ್ತುಗಳ ಮೂಲಕ ನಾಳೆ ಸಿನಿಮಾವನ್ನು ಬರಮಾಡಿಕೊಳ್ಳಲಾಗುತ್ತಿದೆ.
ಅಂತಿಮ ಕ್ಷಣದಲ್ಲಿ ಸರ್ಪ್ರೈಸ್: 'ಕುರುಕ್ಷೇತ್ರ'ದಲ್ಲಿ ಇವರಿಗೇನು ಕೆಲಸ?
ಇದರ ಜೊತೆಗೆ 50 ಆಟೋ ಹಾಗೂ 50 ಬೈಕ್ ರಾಲಿ ನಡೆಸಲಾಗುತ್ತಿದೆ. ಜೊತೆಗೆ 50 ಬಗೆಯ ಜಾನಪದ ಕಲಾವಿದರ ತಂಡದಿಂದ ಮೆರವಣಿಗೆ ನಡೆಯುತ್ತಿದೆ. 'ಕುರುಕ್ಷೇತ್ರ' ದರ್ಶನ್ ಅವರ 50 ಸಿನಿಮಾವಾಗಿದ್ದು, 50 ಜೋಡೆತ್ತು, 50 ಆಟೋ, 50 ಬೈಕ್ ಮತ್ತು 50 ಜಾನಪದ ಕಲಾವಿದರನ್ನು ತಯಾರು ಮಾಡಲಾಗಿದೆ.
ಇಂಡ್ವಾಳು ಸಚ್ಚಿದಾನಂದ ನೇತೃತ್ವದಲ್ಲಿ ಈ ಎಲ್ಲ ಕಾರ್ಯಕ್ರಮಗಳು ನಡೆಯುತ್ತಿದೆ. ಚುನಾವಣೆಯಲ್ಲಿ ಸುಮಲತಾರನ್ನು ಗೆಲ್ಲಿಸಿದ ಜನ ಈಗ ದರ್ಶನ್ ಸಿನಿಮಾವನ್ನೂ ಗೆಲ್ಲಿಸಲು ಮುಂದಾಗಿದ್ದಾರೆ.
ಕುರುಕ್ಷೇತ್ರದಲ್ಲಿ 'ರವಿಚಂದ್ರನ್'ಗೂ ಇದ್ದಾರೆ ನಾಯಕಿ: ಯಾರು ಈಕೆ?
ಮಂಡ್ಯದ ಮಹಾವೀರ ಹಾಗೂ ಸಂಜಯ್ ಚಿತ್ರಮಂದಿರಗಳಲ್ಲಿ 'ಕುರುಕ್ಷೇತ್ರ' ಪ್ರದರ್ಶನ ಆಗುತ್ತಿದೆ. ಬೆಂಗಳೂರಿನಲ್ಲಿ ಮಧ್ಯ ರಾತ್ರಿಯಿಂದಲೇ ಚಿತ್ರದ ಪ್ರದರ್ಶನ ಶುರು ಆಗುತ್ತಿದೆ.