ಹೀರೋಗಳಾದ ಸಾಧು, ಚಿಕ್ಕಣ್ಣ, ರವಿಶಂಕರ್ ಗೌಡ, ಕುರಿ ಪ್ರತಾಪ್

By Naveen

Recommended Video

ಈ ನಾಲ್ಕು ಜನರಲ್ಲಿ ಯಾರು ಹೀರೋ...? | FIlmibeat Kannada

ಕಾಮಿಡಿ ಕಲಾವಿದರು ತಾವೇ ಹೀರೋಗಳಾಗುವುದು ಹೊಸತೆನಲ್ಲ. ಆದರೆ, ಈಗ ಕನ್ನಡದ ಹಾಸ್ಯ ನಟರಾದ ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್ ಹಾಗೂ ನಟ ರವಿಶಂಕರ್ ಗೌಡ ಒಂದೇ ಸಿನಿಮಾದಲ್ಲಿ ಹೀರೋಗಳಾಗಿ ನಟಿಸುತ್ತಿದ್ದಾರೆ.

ನಿರ್ದೇಶಕ ಮಂಜು ಸ್ವರಾಜ್ ಈಗ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಈ ಮೂರು ಹಾಸ್ಯ ಕಲಾವಿದರು ಹಾಗೂ ನಟ ರವಿಶಂಕರ್ ಗೌಡ ನಾಯಕರಾಗಿ ನಟಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಸಿನಿಮಾವಾಗಿದ್ದು, ಜನರಿಗೆ ಹೆದರಿಸುವ ಜೊತೆಗೆ ನಗಿಸುತ್ತದೆ ಎನ್ನುತ್ತಾರೆ ಮಂಜು ಸ್ವರಾಜ್.

manju swarajs new movie goes on floor from today

ಅಂದಹಾಗೆ, ಈ ಚಿತ್ರವನ್ನು ಎಸ್ ಪಿ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಗಣೇಶ್ ನಟನೆಯ 'ಪಟಾಕಿ' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ಮಂಜು ಸ್ವರಾಜ್ ಹಾಗೂ ಎಸ್ ಪಿ ಬಾಬು ಈಗ ಮತ್ತೆ ಒಂದಾಗಿದ್ದಾರೆ.

manju swarajs new movie goes on floor from today

ಸಿನಿಮಾದಲ್ಲಿ ನಾಯಕಿಯಾಗಿ ನಟಿ ಶೃತಿ ಹರಿಹರನ್ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು ಇಂದಿನಿಂದ ಸಿನಿಮಾದ ಶೂಟಿಂಗ್ ಶುರು ಆಗಿದ್ದು, ಚಿತ್ರಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ.

More from Filmibeat

English summary
Kannada director Manju Swaraj's new movie goes on floor from Today (July 16th)
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X