Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೀರೋಗಳಾದ ಸಾಧು, ಚಿಕ್ಕಣ್ಣ, ರವಿಶಂಕರ್ ಗೌಡ, ಕುರಿ ಪ್ರತಾಪ್
Recommended Video
ಕಾಮಿಡಿ ಕಲಾವಿದರು ತಾವೇ ಹೀರೋಗಳಾಗುವುದು ಹೊಸತೆನಲ್ಲ. ಆದರೆ, ಈಗ ಕನ್ನಡದ ಹಾಸ್ಯ ನಟರಾದ ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್ ಹಾಗೂ ನಟ ರವಿಶಂಕರ್ ಗೌಡ ಒಂದೇ ಸಿನಿಮಾದಲ್ಲಿ ಹೀರೋಗಳಾಗಿ ನಟಿಸುತ್ತಿದ್ದಾರೆ.
ನಿರ್ದೇಶಕ ಮಂಜು ಸ್ವರಾಜ್ ಈಗ ಹೊಸ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಈ ಮೂರು ಹಾಸ್ಯ ಕಲಾವಿದರು ಹಾಗೂ ನಟ ರವಿಶಂಕರ್ ಗೌಡ ನಾಯಕರಾಗಿ ನಟಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಸಿನಿಮಾವಾಗಿದ್ದು, ಜನರಿಗೆ ಹೆದರಿಸುವ ಜೊತೆಗೆ ನಗಿಸುತ್ತದೆ ಎನ್ನುತ್ತಾರೆ ಮಂಜು ಸ್ವರಾಜ್.
ಬೀದಿ ಬೀದಿ ಸುತ್ತಿ ಮೊದಲ ಸಿನಿಮಾ ಮಾಡಿದ್ದರು ನಿರ್ದೇಶಕ ಮಂಜು ಸ್ವರಾಜ್
ಅಂದಹಾಗೆ, ಈ ಚಿತ್ರವನ್ನು ಎಸ್ ಪಿ ಬಾಬು ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಗಣೇಶ್ ನಟನೆಯ 'ಪಟಾಕಿ' ಸಿನಿಮಾವನ್ನು ಒಟ್ಟಿಗೆ ಮಾಡಿದ್ದ ಮಂಜು ಸ್ವರಾಜ್ ಹಾಗೂ ಎಸ್ ಪಿ ಬಾಬು ಈಗ ಮತ್ತೆ ಒಂದಾಗಿದ್ದಾರೆ.
ಸಿನಿಮಾದಲ್ಲಿ ನಾಯಕಿಯಾಗಿ ನಟಿ ಶೃತಿ ಹರಿಹರನ್ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು ಇಂದಿನಿಂದ ಸಿನಿಮಾದ ಶೂಟಿಂಗ್ ಶುರು ಆಗಿದ್ದು, ಚಿತ್ರಕ್ಕೆ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ.