Don't Miss!
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ ಮೊದಲ ಲಸಿಕೆ ಪಡೆದ ನಟ ಮನೋರಂಜನ್ ರವಿಚಂದ್ರನ್
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದ ನಟ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
''ನಾನು ಇಂದು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡೆ. ನೀವು ದಯವಿಟ್ಟು ಲಸಿಕೆ ಹಾಕಿಸಿಕೊಳ್ಳಿ, ನಿಮ್ಮ ಸುರಕ್ಷಿತೆಗಾಗಿ, ನಿಮ್ಮ ಕುಟುಂಬದ ಸುರಕ್ಷಿತೆಗಾಗಿ'' ಎಂದು ಬರೆದುಕೊಂಡಿದ್ದಾರೆ.
ತನ್ನವರಿಗೆ 'ಆಸರೆ'ಯಾದ ಕ್ರೇಜಿಸ್ಟಾರ್ ಪುತ್ರ: ಮುಗಿಲ್ಪೇಟೆ ಸದಸ್ಯರಿಗೆ ತಲಾ 5 ಸಾವಿರ
ಮುಗಿಲ್ಪೇಟೆ ಚಿತ್ರದ ಶೂಟಿಂಗ್
ಸದ್ಯ, ಮನೋರಂಜನ್ ರವಿಚಂದ್ರನ್ ಮುಗಿಲ್ಪೇಟೆ ಚಿತ್ರದಲ್ಲಿ ಬ್ಯುಸಿ ಇದ್ದಾರೆ. ಭರತ್ ಎಸ್ ನಾವುಂದ ನಿರ್ದೇಶಿಸುತ್ತಿರುವ ಮುಗಿಲ್ಪೇಟೆ ಚಿತ್ರದಲ್ಲಿ ಖಯಾದು ಲೋಹರ್ ನಾಯಕಿಯಾಗಿದ್ದಾರೆ. ರಕ್ಷಾ ವಿಜಯಕುಮಾರ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಕಾರ್ಮಿಕರ ಸಂಕಷ್ಟಕ್ಕೆ ಮಿಡಿದ ನಟ
ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದ ಮುಗಿಲ್ಪೇಟೆ ಸಿನಿಮಾದ ಕಾರ್ಮಿಕ ಹಾಗೂ ತಂತ್ರಜ್ಞರಿಗೆ ಮನೋರಂಜನ್ ಸಹಾಯ ಮಾಡಿದರು. ಮುಗಿಲ್ಪೇಟೆ ಸಿನಿಮಾಗಾಗಿ ಕೆಲಸ ಮಾಡಿದ ನೂರು ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂಪಾಯಿ ನೀಡಿದರು.
ಹೆಸರು ಬದಲಿಸಿಕೊಂಡ ನಟ
Recommended Video
ಅಂದ್ಜಾಗೆ, ರವಿಚಂದ್ರನ್ ಮಗ ಮನೋರಂಜನ್ ಎನ್ನುವ ಹೆಸರು ಬದಲಿಸಿಕೊಂಡಿದ್ದಾರೆ. ಮನೋರಂಜನ್ ಬದಲು ಮನು ರಂಜನ್ ಎಂದು ಮರುನಾಮಕರಣ ಮಾಡಿಕೊಂಡಿದ್ದಾರೆ. ಸಂಖ್ಯಾಶಾಸ್ತ್ರದ ಪ್ರಕಾರ ತನ್ನ ಹೆಸರಿನಲ್ಲಿ ಬದಲಾವಣೆ ತರುವುದು ಅಗತ್ಯವಾಗಿತ್ತು. ಹಾಗಾಗಿ, ಹೆಸರು ಬದಲಿಸಿರುವ ಮಾಹಿತಿ ಇದೆ.