Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿಡ ನೆಟ್ಟು ಪರಿಸರದ ಬಗ್ಗೆ ಅರಿವು ಮೂಡಿಸಿದ ಮನೋರಂಜನ್
Recommended Video
ವಿಶ್ವ ಪರಿಸರ ದಿನದ ಅಂಗವಾಗಿ ಕನ್ನಡದ ಎಲ್ಲಾ ಸ್ಟಾರ್ ಕಲಾವಿದರುಗಳು ತಮ್ಮದೇ ಸ್ಟೈಲ್ ನಲ್ಲಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದಾರೆ. ಕೇವಲ ಒಂದು ದಿನ ಮಾತ್ರವಲ್ಲ, ಪ್ರತಿದಿನವೂ ಪರಿಸರ ಕಾಳಜಿಯನ್ನು ವಹಿಸಬೇಕು ಎನ್ನುವ ಸಂದೇಶ ಸಾರುವುದರ ಜೊತೆಯಾಗಿ ಪರಸರ ಕಾಳಜಿ ಎಷ್ಟು ಪ್ರಾಮುಖ್ಯತೆ ಎನ್ನುವುದನ್ನು ತಿಳಿಸಿ ಹೇಳುತ್ತಿದ್ದಾರೆ.
ಸ್ಯಾಂಡಲ್ ವುಡ್ ನ ಕ್ರೇಜಿಸ್ಟಾರ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಕೂಡ ಪರಿಸರ ಕಾಳಜಿ ಹೇಗೆ ಮಾಡಬೇಕು ಎನ್ನುವುದು ಸಣ್ಣ ವಿಡಿಯೋ ಮಾಡುವ ಮೂಲಕ ಜನರಿಗೆ ಪರಿಸರ ಮಾಹಿತಿ ತಿಳಿಸಿದ್ದಾರೆ .
ತಮ್ಮ ಮನೆಯ ಅಂಗಳದಲ್ಲಿ ಸಣ್ಣದೊಂದು ಗಿಡ ನೆಟ್ಟು ''ಪರಿಸರ ಕಾಳಜಿ ನಮ್ಮೆಲ್ಲರ ಕರ್ತವ್ಯ ನಾನು ನನ್ನ ಕೆಲಸವನ್ನು ಮಾಡಿದ್ದೇನೆ ನೀವು ನಿಮ್ಮ ಕೆಲಸವನ್ನು ತಪ್ಪದೇ ಮಾಡಿ'' ಎಂದು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಕೇವಲ ಮನೋರಂಜನೆ ಮಾತ್ರವಲ್ಲದೆ ಸಾಕಷ್ಟು ಕಲಾವಿದರು ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ.
ಗಿಡ ಮರ ಬೆಳೆಸಿ, ನಾಡು ಉಳಿಸಿ
— R Manoranjan (@ManoVRC) June 5, 2018
ನೀರು ಅಮೂಲ್ಯ, ಮಿತವಾಗಿ ಬಳಸಿ
ಮನುಕುಲದ ವಿನಾಶವನ್ನು ತಪ್ಪಿಸಿ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ#worldenvironmentday
- ಆರ್ ಮನೋರಂಜನ್ pic.twitter.com/YVYotItn1e