Don't Miss!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಿಡ ನೆಟ್ಟು ಪರಿಸರದ ಬಗ್ಗೆ ಅರಿವು ಮೂಡಿಸಿದ ಮನೋರಂಜನ್
Recommended Video
ವಿಶ್ವ ಪರಿಸರ ದಿನದ ಅಂಗವಾಗಿ ಕನ್ನಡದ ಎಲ್ಲಾ ಸ್ಟಾರ್ ಕಲಾವಿದರುಗಳು ತಮ್ಮದೇ ಸ್ಟೈಲ್ ನಲ್ಲಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡುತ್ತಿದ್ದಾರೆ. ಕೇವಲ ಒಂದು ದಿನ ಮಾತ್ರವಲ್ಲ, ಪ್ರತಿದಿನವೂ ಪರಿಸರ ಕಾಳಜಿಯನ್ನು ವಹಿಸಬೇಕು ಎನ್ನುವ ಸಂದೇಶ ಸಾರುವುದರ ಜೊತೆಯಾಗಿ ಪರಸರ ಕಾಳಜಿ ಎಷ್ಟು ಪ್ರಾಮುಖ್ಯತೆ ಎನ್ನುವುದನ್ನು ತಿಳಿಸಿ ಹೇಳುತ್ತಿದ್ದಾರೆ.
ಸ್ಯಾಂಡಲ್ ವುಡ್ ನ ಕ್ರೇಜಿಸ್ಟಾರ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಕೂಡ ಪರಿಸರ ಕಾಳಜಿ ಹೇಗೆ ಮಾಡಬೇಕು ಎನ್ನುವುದು ಸಣ್ಣ ವಿಡಿಯೋ ಮಾಡುವ ಮೂಲಕ ಜನರಿಗೆ ಪರಿಸರ ಮಾಹಿತಿ ತಿಳಿಸಿದ್ದಾರೆ .
ತಮ್ಮ ಮನೆಯ ಅಂಗಳದಲ್ಲಿ ಸಣ್ಣದೊಂದು ಗಿಡ ನೆಟ್ಟು ''ಪರಿಸರ ಕಾಳಜಿ ನಮ್ಮೆಲ್ಲರ ಕರ್ತವ್ಯ ನಾನು ನನ್ನ ಕೆಲಸವನ್ನು ಮಾಡಿದ್ದೇನೆ ನೀವು ನಿಮ್ಮ ಕೆಲಸವನ್ನು ತಪ್ಪದೇ ಮಾಡಿ'' ಎಂದು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಕೇವಲ ಮನೋರಂಜನೆ ಮಾತ್ರವಲ್ಲದೆ ಸಾಕಷ್ಟು ಕಲಾವಿದರು ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ.
ಗಿಡ ಮರ ಬೆಳೆಸಿ, ನಾಡು ಉಳಿಸಿ
— R Manoranjan (@ManoVRC) June 5, 2018
ನೀರು ಅಮೂಲ್ಯ, ಮಿತವಾಗಿ ಬಳಸಿ
ಮನುಕುಲದ ವಿನಾಶವನ್ನು ತಪ್ಪಿಸಿ
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ#worldenvironmentday
- ಆರ್ ಮನೋರಂಜನ್ pic.twitter.com/YVYotItn1e