Don't Miss!
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಜೊತೆ 'ಮುಗಿಲ್ ಪೇಟೆ'ಗೆ ಹೋಗ್ತಾರೆ ಮನೋರಂಜನ್
'ಗಾಳಿಪಟ' ಸಿನಿಮಾದಲ್ಲಿ ಬರುವ 'ಮುಗಿಲ್ ಪೇಟೆ' ಊರಿನ ಹೆಸರು ಈಗ ಒಂದು ಸಿನಿಮಾದ ಟೈಟಲ್ ಆಗಿದೆ. ಮನೋರಂಜನ್ ರವಿಚಂದ್ರನ್ ಈ ಸಿನಿಮಾದ ನಾಯಕನಾಗಿದ್ದಾರೆ.
'ಮುಗಿಲ್ ಪೇಟೆ' ಮನೋರಂಜನ್ ರವಿಚಂದ್ರನ್ ನಟನೆಯ ನಾಲ್ಕನೇ ಸಿನಿಮಾ. ಈ ಸಿನಿಮಾ ಇದೇ ವಾರ ಲಾಂಚ್ ಆಗುತ್ತಿದೆ. ನಟ ದರ್ಶನ್ ಈ ಶುಭ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದರ್ಶನ್ ಮೂಲಕ ಮನೋರಂಜನ್ ನಾಲ್ಕನೇ ಸಿನಿಮಾ ಶುರು ಆಗುತ್ತಿದೆ.
ರವಿಚಂದ್ರನ್ ಸಿನಿಮಾ ನೋಡಿ ಅವ್ರ ಮಕ್ಕಳೇ ಭಯ ಪಟ್ಟರು
ಬೆಂಗಳೂರಿನ ಬಸವೇಶ್ವರ ನಗರದ ಡಾ ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನವೆಂಬರ್ 15 ರಂದು ಮಧ್ಯಾಹ್ನ 12ಗೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ಭರತ್ ಎಸ್ ಈ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚಿಗಷ್ಟೆ ಮನೋರಂಜನ್ ಅಭಿನಯದ ಮೂರನೇ ಸಿನಿಮಾ 'ಪ್ರಾರಂಭ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದ ದರ್ಶನ್ ಈಗ ಹೊಸ ಸಿನಿಮಾಗೆ ಸಹ ಸಹಕಾರ ನೀಡುತ್ತಿದ್ದಾರೆ.
'ಸಾಹೇಬ' ಸಿನಿಮಾದ ಮೂಲಕ ಚಿತ್ರರಂಗಕ್ಕೆ ಬಂದ ಮನೋರಂಜನ್ ರವಿಚಂದ್ರನ್ ಬಳಿಕ 'ಬೃಹಸ್ಪತಿ' ಹಾಗೂ 'ಪ್ರಾರಂಭ' ಸಿನಿಮಾಗಳಲ್ಲಿ ನಟಿಸಿದ್ದಾರೆ. 'ಪ್ರಾರಂಭ' ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೊಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.