Don't Miss!
- Sports IPL 2024: ಚಿನ್ನಸ್ವಾಮಿಯಲ್ಲಿ ಡಾಗ್ ಔಟ್ ವಲಯ ನಿರ್ಮಾಣ? ಇದರ ಲಾಭವೇನು?
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ಪುತ್ರನಿಗೆ ಈ ವರ್ಷದ ಬರ್ತ್ ಡೇ ಸಂಭ್ರಮವಿಲ್ಲ, ಏಕೆ?
Recommended Video
ನಟ ರವಿಚಂದ್ರನ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಇಷ್ಟ ಆಗುವುದಿಲ್ಲ ಎಂದು ಅನೇಕ ಬಾರಿ ಹೇಳಿಕೊಂಡಿದ್ದಾರೆ. ಇದೀಗ ಅವರ ಮಗ ಮನೋರಂಜನ್ ಕೂಡ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿಲ್ಲ.
ನಟ ಅಂಬರೀಶ್ ಅವರ ನಿಧನದ ಹಿನ್ನಲೆಯಲ್ಲಿ ಮನೋರಂಜನ್ ರವಿಚಂದ್ರನ್ ತಮ್ಮ ಬರ್ತ್ ಡೇಯನ್ನು ಆಚರಿಸುತ್ತಿಲ್ಲ. ಇಂದು ಅವರ ಹುಟ್ಟುಹಬ್ಬವಿದ್ದು, ಆಚರಣೆ ನಿರಾಕರಣೆ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
ಹುಟ್ಟುಹಬ್ಬ ಆಚರಣೆ 'ನೋ' ಎಂದ ಪ್ರಭಾಕರ್ ಪುತ್ರ, ಕಾರಣ ಏನು?
''ನಮ್ಮ ಅಂಬರೀಶ್ ಸರ್ ನಿಧನದಿಂದ ನಮ್ಮ ಚಿತ್ರರಂಗದ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ತುಂಬಾ ನೋವಾಗಿದೆ. Personally ನನಗೆ ಅವರ ಅಗಲಿಕೆಯಿಂದ ಈ ವರ್ಷ ನನ್ನ birthday celebrate ಮಾಡೋದಕ್ಕೆ ಮನಸ್ಸಿಲ್ಲ. ಅಭಿಮಾನಿಗಳಲ್ಲಿ ನನ್ನದೊಂದು ಕೋರಿಕೆ ಯಾರು ಕೇಕ್ ಗಳನ್ನು, ಹೂವಿನ ಹಾರ, ಪಟಾಕಿಗಳನ್ನು ತರಬೇಡಿ. ನೀವು ಹಾಗೇ ಬಂದು wish ಮಾಡಿ ಹೋಗಬಹುದು.'' ಎಂದು ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.
ನಟ ವಿನೋದ್ ಪ್ರಭಾಕರ್ ಸಹ ಇತ್ತೀಚಿಗಷ್ಟೆ ಇದ್ದ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಲಿಲ್ಲ. ಅಂಬಿ ವಿಧಿವಶರಾಗಿದ್ದ ನೋವಿನಲ್ಲಿ ಇದ್ದ 'ಮರಿ ಟೈಗರ್' ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು.
'ಆಫ್ ದಿ ರೆಕಾರ್ಡ್' : ಅಂಬಿ ಕುರಿತು ಸುಗುಣ ಸ್ಟ್ರೈಟ್ ಮಾತುಗಳು
ಇನ್ನು, ಮನೋರಂಜ್, 'ಚಿಲ್ಲಂ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ 'ಪ್ರಾರಂಭ' ಎಂಬ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ.