Don't Miss!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳ ಯಾರು? ಮಾಹಿತಿ ಇಲ್ಲಿದೆ
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯುವ ಪ್ರತಿಭೆಗೆ ಕಾಲ್ ಶೀಟ್ ಕೊಟ್ಟ ರವಿಚಂದ್ರನ್ ಪುತ್ರ ಮನೋರಂಜನ್.!
Recommended Video
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ತಮ್ಮ ಚೊಚ್ಚಲ ಚಿತ್ರದಿಂದಲೂ ಹೊಸ ನಿರ್ದೇಶಕರು ಹಾಗೂ ಯುವ ಪ್ರತಿಭೆಗಳಿಗೆ ಮಣೆ ಹಾಕಿದ್ದಾರೆ. ಈ ಬಾರಿಯೂ ನವ ನಿರ್ದೇಶಕರಿಗೆ ಮನೋರಂಜನ್ ಕಾಲ್ ಶೀಟ್ ನೀಡಿದ್ದಾರೆ.
ಸದ್ಯ 'ಚಿಲ್ಲಂ' ಚಿತ್ರದಲ್ಲಿ ಬಿಜಿಯಾಗಿರುವ ಮನೋರಂಜನ್ ಇದೀಗ 'ಮುಂದಿನ ನಿಲ್ದಾಣ' ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 'ಮುಂದಿನ ನಿಲ್ದಾಣ' ಚಿತ್ರಕ್ಕೆ 'ಜೀವನದ ಪ್ರಾರಂಭ' ಎಂಬ ಟ್ಯಾಗ್ ಲೈನ್ ಇಡಲಾಗಿದೆ.
ಮನೋರಂಜನ್ ರವಿಚಂದ್ರನ್ ಗೆ ವಿಲನ್ ಆದ ನಾನಾ ಪಾಟೇಕರ್
ಹೊಸ ರೀತಿಯಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಸ್ಕ್ರಿಪ್ಟ್ ಬರೆದು, ಚೊಚ್ಚಲ ಬಾರಿಗೆ ಆಕ್ಷನ್ ಕಟ್ ಹೇಳುತ್ತಿರುವವರು ಮನು. ಈ ಚಿತ್ರಕ್ಕೆ ಮನು ಸಹೋದರ ಜಗದೀಶ್ ರವರೇ ಬಂಡವಾಳ ಹಾಕಲಿದ್ದಾರೆ.
ಮೈಸೂರು, ಬಳ್ಳಾರಿ ಹಾಗೂ ಚಿಕ್ಕಮಗಳೂರಿನಲ್ಲಿ 'ಮುಂದಿನ ನಿಲ್ದಾಣ' ಚಿತ್ರದ ಶೂಟಿಂಗ್ ನಡೆಯಲಿದೆ. ಮೂಲಗಳ ಪ್ರಕಾರ, ಅಕ್ಟೋಬರ್ ತಿಂಗಳಲ್ಲಿ 'ಮುಂದಿನ ನಿಲ್ದಾಣ' ಚಿತ್ರ ಸೆಟ್ಟೇರಲಿದೆ.
ಗಾಂಜಾ ಸ್ಮಗ್ಲರ್ ಆದ ರವಿಚಂದ್ರನ್ ಪುತ್ರ ಮನೋರಂಜನ್!
ಚಿತ್ರಕ್ಕಿನ್ನೂ ನಾಯಕಿ ಹಾಗೂ ಇತರೆ ತಾರಾಬಳಗದ ಆಯ್ಕೆ ನಡೆದಿಲ್ಲ. 'ಮುಂದಿನ ನಿಲ್ದಾಣ' ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಕೊಡ್ತಾಯಿರ್ತೀವಿ, ಫಿಲ್ಮಿಬೀಟ್ ಕನ್ನಡ ಓದುತ್ತಿರಿ.