Don't Miss!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುರ್ಯೋಧನ ದರ್ಶನ್ ಮಡದಿ ಭಾನುಮತಿ ಲುಕ್ ಬಹಿರಂಗ
'ಕುರುಕ್ಷೇತ್ರ' ಸಿನಿಮಾದಲ್ಲಿ ದುರ್ಯೋಧನ ಮಡದಿ ಭಾನುಮತಿ ಪಾತ್ರದಲ್ಲಿ ನಟಿ ಮೇಘನಾ ರಾಜ್ ನಟಿಸುತ್ತಿರುವ ಸುದ್ದಿ ಇತ್ತೀಚಿಗಷ್ಟೆ ಹೊರಬಂದಿತ್ತು. ಅದೇ ರೀತಿ ಇದೀಗ ಚಿತ್ರದ ಶೂಟಿಂಗ್ ನಲ್ಲಿ ಮೇಘನಾ ಭಾಗಿಯಾಗಿದ್ದಾರೆ.
ಕುರುಕ್ಷೇತ್ರದ 'ಬಿಗ್' ನ್ಯೂಸ್: ದರ್ಶನ್ ಗೆ ಕನ್ನಡದ ಸ್ಟಾರ್ ನಟಿ ನಾಯಕಿ.!
ಚಿತ್ರೀಕರಣದ ವೇಳೆ ನಟ ದರ್ಶನ್ ಮತ್ತು ಅರ್ಜುನ್ ಸರ್ಜಾ ಜೊತೆ ಮೇಘನಾ ಒಂದು ಫೋಟೋ ತೆಗೆದುಕೊಂಡಿದ್ದಾರೆ. ಈ ಫೋಟೋ ಮೂಲಕ ಚಿತ್ರದಲ್ಲಿ ಭಾನುಮತಿಯ ಲುಕ್ ಹೇಗಿರುತ್ತದೆ ಎನ್ನುವ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಭಾನುಮತಿಯಾಗಿರುವ ಮೇಘನಾ ಲುಕ್ ಇದೀಗ ಬಹಿರಂಗವಾಗಿದೆ. ವಿಶೇಷ ಅಂದರೆ ಇದೇ ಮೊದಲ ಬಾರಿಗೆ ದರ್ಶನ್ ಜೊತೆ ಮೇಘನಾ ನಟಿಸುತ್ತಿದ್ದಾರೆ.
ಈ ಮೊದಲು ಚಿತ್ರದ ಭಾನುಮತಿ ಪಾತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿಯರಾದ ರೆಜಿನಾ ಮತ್ತು ರಮ್ಯಾ ನಂಬಿಸೇನ್ ಆಯ್ಕೆ ಆಗಿದ್ದರು ಎನ್ನಲಾಗಿತ್ತು. ಆದ್ರೀಗ, ಅವರಿಬ್ಬರ ಬದಲು ಮೇಘನಾ ಅವಕಾಶ ಪಡೆದುಕೊಂಡಿದ್ದಾರೆ. ಈ ಹಿಂದೆ 'ಅಲ್ಲಮ' ಚಿತ್ರದಲ್ಲಿ ಪೌರಾಣಿಕ ಪಾತ್ರ ಮಾಡಿದ್ದ ಮೇಘನಾ ಈಗ ಮತ್ತೆ ಅದೇ ರೀತಿಯ ಮಹತ್ವದ ಪಾತ್ರವನ್ನು ಮಾಡುತ್ತಿದ್ದಾರೆ.