Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ ರಾಜ್ಯಾದ್ಯಂತ 'ಮಿಸ್ಸಿಂಗ್ ಬಾಯ್' ಚಿತ್ರ ಬಿಡುಗಡೆ
ರಘುರಾಮ್ ನಿರ್ದೇಶನದ 'ಮಿಸ್ಸಿಂಗ್ ಬಾಯ್' ಸಿನಿಮಾ ನಾಳೆ ಬಿಡುಗಡೆಯಾಗುತ್ತಿದೆ. ನೈಜ ಘಟನೆ ಆಧಾರವಾಗಿಟ್ಟುಕೊಂಡು ಮಾಡಿದ್ದ ಈ ಸಿನಿಮಾ ನಾಳೆಯಿಂದ ಪ್ರೇಕ್ಷಕರ ಮುಂದೆ ಬರುತ್ತಿದೆ.
'ಮಿಸ್ಸಿಂಗ್ ಬಾಯ್' ಒಂದು ಸಾಮಾನ್ಯ ಕಮರ್ಷಿಯಲ್ ಕಥೆಯಲ್ಲ. ಈ ಸಿನಿಮಾದ ಕಥೆ ಕೇಳಿದರೆ ಎಲ್ಲರಿಗೂ ಒಂದು ಕ್ಷಣ ಶಾಕ್ ಆಗುತ್ತದೆ. 1973-74 ರಲ್ಲಿ ನಡೆದ ರೋಚಕ ಕಥೆಯು ಪರದೆ ಮೇಲೆ ಮೂಡಿದೆ. ಜೋನಾಥನ್ ಎಂಬ ಹುಡುಗ ಬಗ್ಗೆ ಚಿತ್ರದ ಕಥೆ ಇದೆ. ಭಾರತದಲ್ಲಿ ಅದರಲ್ಲಿಯೂ ಕರ್ನಾಟಕದ ಒಂದು ಊರಿನಲ್ಲಿ ಜೋನಾಥನ್ ಹುಟ್ಟುತ್ತಾನೆ. ರೈಲ್ವೆ ನಿಲ್ದಾಣದಿಂದ ಮಿಸ್ ಆಗುವ ಈ ಹುಡುಗನ ಕಥೆ ಈ ಸಿನಿಮಾವಾಗಿದೆ.
'ಮಿಸ್ಸಿಂಗ್ ಬಾಯ್'ಗೆ ವಿಶ್ ಮಾಡಿದ ಸಿದ್ಧರಾಮಯ್ಯ, ಪರಮೇಶ್ವರ್
ನಟ ಗುರುನಂದನ್, ಮಲೆಯಾಳಂ ನಟಿ ಅರ್ಜನಾ ಜಯಕೃಷ್ಣನ್ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾ ಟ್ರೇಲರ್ ಕುತೂಹಲ ಮೂಡಿಸಿದೆ. ಶಿವರಾಜ್ ಕುಮಾರ್ ಚಿತ್ರದ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ವಿ ಹರಿಕೃಷ್ಣ ಸಂಗೀತ ಸಿನಿಮಾಗಿದೆ. ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶದ ಜವಾಬ್ದಾರಿ ರಘುರಾಮ್ ತೆಗೆದುಕೊಂಡಿದ್ದಾರೆ.
'ಮಿಸ್ಸಿಂಗ್ ಬಾಯ್' : ಇದು ಕರ್ನಾಟಕದಲ್ಲಿ ನಡೆದ ಅಪರೂಪದ ನೈಜ ಕತೆ
ಸಿನಿಮಾಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿ ಪರಮೇಶ್ವರ್ ಆರ್ ಅಶೋಕ್ ಶುಭ ಕೋರಿದ್ದಾರೆ.