Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಸಕರ ಪುತ್ರಿ ಜೊತೆ ಗುಟ್ಟಾಗಿ ಮದುವೆಯಾದ ನಿರ್ಮಾಪಕ ?
Recommended Video
ಜಾಕ್ಸನ್ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗದಲ್ಲಿ ನಿರ್ಮಾಪಕರಾಗಿ ಗುರುತಿಸಿಕೊಂಡು, ನಂತರ ಮಾಸ್ತಿಗುಡಿ ಚಿತ್ರವನ್ನ ನಿರ್ಮಾಣ ಮಾಡಿದ್ದ ಸುಂದರ್ ಪಿ ಗೌಡ ಶಾಸಕರ ಪುತ್ರಿ ಲಕ್ಷ್ಮೀ ನಾಯಕ್ ಜೊತೆಯಲ್ಲಿ ಪರಾರಿ ಆಗಿದ್ದಾರೆ ಎನ್ನುವ ಸುದ್ದಿ ಕೇಳಿ ಬರುತ್ತಿದೆ.
ಈ ಬಗ್ಗೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ನಿನ್ನೆ ರಾತ್ರಿಯಿಂದಲೇ ಪೊಲೀಸರು ಶಾಸಕರ ಪುತ್ರಿ ಲಕ್ಷ್ಮೀ ನಾಯಕ್ ಗಾಗಿ ಹುಡುಕಾಟ ನಡೆಸಿದ್ದಾರೆ. ಶಿವಮೂರ್ತಿ ನಾಯಕ್ ದಾವಣಗೆರೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ
ಶಿವಮೂರ್ತಿ ನಾಯಕ್ ಅವರ ಪುತ್ರಿ ಲಕ್ಷ್ಮೀ ನಾಯಕ್ ಹಾಗೂ ಸುಂದರ್ ಪಿ ಗೌಡ ಅವರ ಮಧ್ಯೆ ಸಾಕಷ್ಟು ದಿನಗಳಿಂದ ಸ್ನೇಹ ಇತ್ತು. ನಂತರ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು ಎನ್ನುವ ಸುದ್ದಿ ಸುಂದರ್ ಪಿ ಗೌಡ ಅವರ ಸ್ನೇಹಿತರ ವಲಯದಲ್ಲಿ ಕೇಳಿ ಬರುತ್ತಿದೆ. ಹಾಗಾಗಿ ಲಕ್ಷ್ಮೀ ನಾಯಕ್, ಸುಂದರ್ ಅವರ ಜೊತೆಯಲ್ಲಿ ಹೋಗಿರಬಹುದೆಂದು ಶಾಸಕ ಶಿವಮೂರ್ತಿ ನಾಯಕ್ ಅನುಮಾನ ವ್ಯಕ್ತ ಪಡಿಸಿದ್ದಾರೆ.
ಲಕ್ಷ್ಮೀ ನಾಯಕ್ ಅವರಿಗೆ ಈ ಹಿಂದೆಯೇ ಬೇರೆ ಹುಡುಗನ ಜೊತೆಯಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ ನಿನ್ನೆ ಸುಂದರ್ ಜೊತೆಯಲ್ಲಿ ಮದುವೆ ಆಗುವುದಾಗಿ ಲಕ್ಷ್ಮೀ ನಾಯಕ್ ತಮ್ಮ ಸ್ನೇಹಿತರ ಬಳಿ ಹೇಳಿಕೊಂಡಿದ್ದಾರೆ. ಮೈಸೂರಿನಲ್ಲಿ ಸುಂದರ್ ಮತ್ತು ಲಕ್ಷ್ಮೀ ಅವರ ಮದುವೆ ಆಗಿರುವುದಾಗಿ ಸುದ್ದಿ ಕೇಳಿಬರುತ್ತಿದೆ.