For Quick Alerts
For Daily Alerts
Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಸತ್ತಿನ ಮುಂದೆ ಹೆಮ್ಮೆಯಿಂದ ನಿಂತ ಮಂಡ್ಯ ಸಂಸದೆ ಸುಮಲತಾ
News
oi-Naveen Ms
By Naveen Ms
|
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆ ಆದ ಸಂಸದೆ ಸುಮಲತಾ ಅಂಬರೀಶ್ ಸಂಸತ್ತಿನ ಪ್ರವೇಶ ಮಾಡಿದ್ದಾರೆ. ದೆಹಲಿಯ ಸಂಸತ್ತಿನ ಮುಂದೆ ಹೆಮ್ಮೆಯಿಂದ ನಿಂತಿದ್ದಾರೆ.
ಸಾಕಷ್ಟು ಕಷ್ಟಗಳ ನಡುವೆ, ದೊಡ್ಡ ಪರಿಶ್ರಮದ ಜೊತೆಗೆ, ಜನರ ಆಶೀರ್ವಾದದೊಂದಿಗೆ ಸುಮಲತಾ ಸಂಸದೆಯಾಗಿ ಆಯ್ಕೆ ಆಗಿದ್ದಾರೆ. ಈ ಎಲ್ಲದರ ನಂತರ ಸಂಸತ್ತಿನ ಮುಂದೆ ನಿಂತು ಒಂದು ಫೋಟೋ ತೆಗದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಅಂಬಿ ನಿಧನದ ವಿಷಯ ಹೇಳುತ್ತಾ 'ವೀಕೆಂಡ್' ಶೋನಲ್ಲಿ ಸುಮಲತಾ ಕಣ್ಣೀರು
''ಒಂದು ದೂರದ ಪಯಣ...ಪ್ರಜಾಪ್ರಭುತ್ವದ ದೇವಲಯಕ್ಕೆ.. ಜೈ ಹಿಂದ್, ಜೈ ಕರ್ನಾಟಕ ಮಾತೆ'' ಎಂದು ಬರೆದುಕೊಂಡಿದ್ದಾರೆ.
ನಟಿ ಪ್ರಿಯಾಂಕ ಉಪೇಂದ್ರ, ನಿರ್ದೇಶಕ ಚೈತನ್ಯ ಸೇರಿದಂತೆ ಹಲವರು ಸುಮಲತಾ ಅವರಿಗೆ ಕಮೆಂಟ್ ಮಾಡಿ ಶುಭಾಶಯವನ್ನು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆ ಆದ ಮೊದಲ ಮಹಿಳಾ ಪಕ್ಷೇತರ ಅಭ್ಯರ್ಥಿ ಸುಮಲತಾ ಆಗಿದ್ದಾರೆ. ನಿಖಿಲ್ ಕುಮಾರ್ ರನ್ನು 1,25,876 ಮತಗಳಿಂದ ಸುಮಲತಾ ಸೋಲಿಸಿದ್ದರು.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sumalatha lok sabha elections 2019 political election ಸುಮಲತಾ ಲೋಕಸಭಾ ಚುನಾವಣೆ ರಾಜಕೀಯ ಚುನಾವಣೆ
English summary
Madhya MP Sumalatha Ambarish took a photo front of Delhi parliament.