Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮುಕ್ತ ಮುಕ್ತ' ಧಾರಾವಾಹಿ ಖ್ಯಾತಿಯ ನಟ ಆನಂದ್ ವಿಧಿವಶ
ದೀರ್ಘಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಿರುತೆರೆಯ ಖ್ಯಾತ ನಟ ಆನಂದ್ ವಿಧಿವಶರಾಗಿದ್ದಾರೆ. ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಆನಂದ್ ನಿನ್ನೆ (ಮಾರ್ಚ್ 08) ಮಧ್ಯಾಹ್ನ 1.40ರ ಸುಮಾರಿಗೆ ಬೆಂಗಳೂರಿನ ರಂಗದೊರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆನಂದ್ ಅವರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಿನ್ನೆಯೇ ಚಾಮರಾಜಪೇಟೆಯ ಚಿತಾಗಾರದಲ್ಲಿ ನೆರವೇರಿಸಲಾಗಿದೆ. ನಟ ಆನಂದ್ ಟಿ.ಎನ್ ಸೀತಾರಾಮ್ ಅವರ ಮುಕ್ತ ಮುಕ್ತ ಧಾರಾವಾಹಿಯ ಎಸ್.ಪಿ. ವರ್ಣೇಕರ್ ಪಾತ್ರದಲ್ಲಿ ನಟಿಸಿದ್ದರು.
'ಕಿಶೋರಿ ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ' ನಟ ಶಾರುಖ್ ಭಾವುಕ ನುಡಿ
Recommended Video
ಆನಂದ್ ಅವರ ಪತ್ನಿ ರಮಾದೇವಿ ಕೆಎಂಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನು ಮಗ ವಿವೇಕ್ ಖಾಸಗಿ ಕಂಪನಿಯ ಉದ್ಯೋಗಿ ಮತ್ತು ಮಗಳು ಮಧುವಂತಿ ಮದುವೆಯಾಗಿದೆ.
ಕಿರ್ಲೋಸ್ಕರ್ ಆನಂದ್ ಅಂತಾನೆ ಖ್ಯಾತಿಗಳಿಸಿದ್ದರು. ಮುಕ್ತ ಮುಕ್ತ ಧಾರಾವಾಹಿ ಆನಂದ್ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದು ಕೊಟ್ಟಿತ್ತು. ಕಿರುತೆರೆಯ ಜೊತೆಗೆ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ನಟನಾಗಿ ಮಿಂಚಿದ್ದಾರೆ.