Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಮದಕರಿ' ಸೇನೆಗೆ ಸಿಕ್ಕಿತು ನಾದಬ್ರಹ್ಮನ ಬಲ
Recommended Video
ನಟ ದರ್ಶನ್ ಅವರ 'ಗಂಡುಗಲಿ ಮದಕರಿ ನಾಯಕ' ಚಿತ್ರತಂಡಕ್ಕೆ ಈಗ ನಾದಬ್ರಹ್ಮ ಹಂಸಲೇಖ ಅವರ ಆಗಮನವಾಗಿದೆ. ಹಂಸಲೇಖ ಅವರಿಂದ ಸಿನಿಮಾಗೆ ದೊಡ್ಡ ಶಕ್ತಿ ಬಂದಂತೆ ಆಗಿದೆ.
'ಗಂಡುಗಲಿ ಮದಕರಿ ನಾಯಕ' ಚಿತ್ರದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ದೊಡ್ಡಣ್ಣ ಅವರು ಚಿತ್ರತಂಡಕ್ಕೆ ಹಂಸಲೇಖ ಅವರನ್ನು ಬರ ಮಾಡಿಕೊಂಡಿದ್ದಾರೆ.
ದರ್ಶನ್ 'ಮದಕರಿ ನಾಯಕ' ಚಿತ್ರಕ್ಕೆ ನಾಯಕಿ ಇವರಾಗ್ಬೇಕಂತೆ
ಈ ಬಗ್ಗೆ ಫೇಸ್ ಬುಕ್ ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭಾರತ ಚಿತ್ರರಂಗ ಕಂಡ ಪ್ರತಿಭಾವಂತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನಮ್ಮ ತಂಡಕ್ಕೆ ಸ್ವಾಗತ ಎಂದಿದ್ದಾರೆ.
'ಗಂಡುಗಲಿ ಮದಕರಿ ನಾಯಕ' ಒಂದು ಐತಿಹಾಸಿಕ ಸಿನಿಮಾವಾಗಿದ್ದು, ಹಂಸಲೇಖ ಚಿತ್ರಕ್ಕೆ ಒಳ್ಳೆಯ ಆಯ್ಕೆ. ಅವರ ಅನುಭವ ಸಿನಿಮಾಗೆ ಬಲ ನೀಡುತ್ತದೆ. ಅಲ್ಲದೆ, ಇತ್ತೀಚಿಗೆ ಹಂಸಲೇಖ ಯಾವುದೇ ಸಿನಿಮಾಗೆ ಸಂಗೀತ ನೀಡಿಲ್ಲ. ಇದು ಅವರ ಕಮ್ ಬ್ಯಾಕ್ ಸಿನಿಮಾ ಆಗಬಹುದು.
'ಮದಕರಿ' ವಿವಾದದ ಬಗ್ಗೆ ಮುನಿಸಿಕೊಂಡೆ ಮಾತನಾಡಿದ ಮುನಿರತ್ನ!
ತಮ್ಮ ವೃತ್ತಿ ಜೀವನದಲ್ಲಿ ಸಾವಿರಾರು ಮರೆಯದ ಹಾಡು ನೀಡಿರುವ ಹಂಸಲೇಖ ಅವರು ಮತ್ತೆ ಒಂದು ದೊಡ್ಡ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.